ಸ್ಪೂರ್ತಿ

ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

389

ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ.

ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ ಸರಿ ಎಂಬುದು ಕೆಲವರ ವಾದವಾಗಿತ್ತು ಆದರೆ ಒಬ್ಬ ಸಾಮಾನ್ಯ ಹುಡುಗ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ತನ್ನ ಜೀವನವನ್ನ ರೂಪಿಸಿಕೊಂಡ.

ಆ ವ್ಯಕ್ತಿಯೇ ರಘುವೀರ್ ಚೌದ್ರಿ ಇವನು ಹುಟ್ಟಿ ಬೆಳೆದದ್ದೆಲ್ಲ ರಾಜಸ್ಥಾನದ ಜೈಪುರ್ ಅಲ್ಲಿ, ಮನೆಯಲ್ಲಿ ಬಹಳ ಬಡತನವಿದ್ದ ಕಾರಣ ತನ್ನ ವಿದ್ಯಾಭ್ಯಾಸವನ್ನ ಅರ್ಧದಲ್ಲೇ ನಿಲ್ಲಿಸಬೇಕಾಯಿತು. ದುಡ್ಡಿನ ಅವಶ್ಯಕತೆ ಬಹಳಷ್ಟಿದಿದ್ದರಿಂದ ಅಮೆಜಾನ್ ಕಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿಕೊಂಡ. ಆದ್ರೆ ಅವನ್ ಬಳಿ ಬೈಕ್ ಇಲ್ಲದ ಕಾರಣ ಸೈಕಲ್ ಬಳಸಿ ಸಾಮಾನುಗಳನ್ನ ಗ್ರಾಹಕರಿಗೆ ಸಾಗಿಸುತ್ತಿದ್ದ.

ಸೈಕಲ್ ತುಳಿದು ತುಳಿದು ಸುಸ್ತಾಗಿ ಟೀ ಕುಡಿಯಲು ಹೋಗುತಿದ್ದ ಆದರೆ ಯಾವ ಅಂಗಡಿಯಲ್ಲೂ ಚನ್ನಾಗಿ ರುಚಿಕರವಾದ ಟೀ ಸಿಗುತ್ತಿರಲಿಲ್ಲ, ಆಗ ನನ್ನ ಹಾಗೆಯೇ ದಿನವಿಡೀ ಕಷ್ಟಪಟ್ಟು ದುಡಿದು ಒಂದು ಲೋಟ ರುಚಿಯಾದ ಟೀಗೋಸ್ಕರ ಹಪಹಪಿಸುವ ಎಷ್ಟೋ ಜನ ಇರುತ್ತಾರೆ ಎಂದು ಯೋಚಿಸಿದ.

ಟೀ ಮಾಡುವುದನ್ನೇ ಒಂದು ಬ್ಯುಸಿನೆಸ್ ಮಾಡಬೇಕು ಅಂತ ರಘುವೀರ್ ಗೆ ಅನಿಸಿತು. ತನ್ನ 3 ಜನ ಸ್ನೇಹಿತರ ಜೊತೆ ಸೇರಿ ಟೀ ಬ್ಯುಸಿನೆಸ್ ಪ್ರಾರಂಭಿಸಿದ ರಘುವೀರ್. ತನಗೆ ಗೊತ್ತಿರೋ ಜನರ ಮೂಲಕ 100 ಟೀ ಅಂಗಡಿ ಮಾಲೀಕರನ್ನ ಕಲೆಹಾಕಿಕೊಂಡ.

ಅವನ ಈ ಬ್ಯುಸಿನೆಸ್ ಎಷ್ಟು ಲಾಭ ತಂದಿದೆ ಎಂದರೆ ಈಗ ಅವನು ತಾನು ಸಂಪಾದಿಸಿದ ದುಡ್ಡಿನಲ್ಲಿಯೇ ಒಂದು ಬೈಕ್ ಕೊಂಡುಕೊಂಡಿದ್ದಾನೆ. ಅವನ್ ಬ್ಯುಸಿನೆಸ್ ಈಗ ಎಷ್ಟು ದೊಡ್ಡದಾಗಿ ಬೆಳೆದಿದೆ ಎಂದರೆ ಅವನ ಕಂಪನಿ ದಿನಕ್ಕೆ 500 ರಿಂದ 700 ಆರ್ಡರ್ಗಳನ್ನ ಪೂರೈಸುತ್ತದೆ. ಇವನು ಈಗ ತಿಂಗಳಿಗೆ ಒಂದು ಲಕ್ಷ ರೂಪಾಯಿ ಸಂಪಾದಿಸುತ್ತಾನೆ, ಹಾಗೂ ಈ ಬ್ಯುಸಿನೆಸ್ಗಾಗಿ ೪ ಬೈಕ್ಗಳನ್ನ ಸಹ ತೆಗೆದುಕೊಂಡಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರೇಕ್ಷಕರಿಗೆ ಮತ್ತೊಂದು ಗುಡ್​ ನ್ಯೂಸ್ ಕೊಡಲಿರುವ ಕಿಚ್ಚ ಸುದೀಪ್

    ಅಭಿನಯ ಚಕ್ರವರ್ತಿ ಬಾದ್​ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್​ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್​​​. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್​ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸುದ್ದಿ

    884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

    ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…

  • ಜ್ಯೋತಿಷ್ಯ

    ಶುಕ್ರವಾರದ ಶುಭ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ವಿಸ್ಮಯ ಜಗತ್ತು

    ಕಾರ್ ಖರೀದಿಸಲು ಚೀಲಗಳಲ್ಲಿ ಹಣ ತುಂಬಿಕೊಂಡು ಬಂದ ಮಹಿಳೆ..! ಆ ಚೀಲಗಳಲ್ಲಿ ಎಷ್ಟು ಹಣ ಇತ್ತು ಗೊತ್ತಾ? ತಿಳಿಯಲು ಈ ಲೇಖನಿ ಓದಿ…

    ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.