ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ.
ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ ಸರಿ ಎಂಬುದು ಕೆಲವರ ವಾದವಾಗಿತ್ತು ಆದರೆ ಒಬ್ಬ ಸಾಮಾನ್ಯ ಹುಡುಗ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ತನ್ನ ಜೀವನವನ್ನ ರೂಪಿಸಿಕೊಂಡ.
ಆ ವ್ಯಕ್ತಿಯೇ ರಘುವೀರ್ ಚೌದ್ರಿ ಇವನು ಹುಟ್ಟಿ ಬೆಳೆದದ್ದೆಲ್ಲ ರಾಜಸ್ಥಾನದ ಜೈಪುರ್ ಅಲ್ಲಿ, ಮನೆಯಲ್ಲಿ ಬಹಳ ಬಡತನವಿದ್ದ ಕಾರಣ ತನ್ನ ವಿದ್ಯಾಭ್ಯಾಸವನ್ನ ಅರ್ಧದಲ್ಲೇ ನಿಲ್ಲಿಸಬೇಕಾಯಿತು. ದುಡ್ಡಿನ ಅವಶ್ಯಕತೆ ಬಹಳಷ್ಟಿದಿದ್ದರಿಂದ ಅಮೆಜಾನ್ ಕಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿಕೊಂಡ. ಆದ್ರೆ ಅವನ್ ಬಳಿ ಬೈಕ್ ಇಲ್ಲದ ಕಾರಣ ಸೈಕಲ್ ಬಳಸಿ ಸಾಮಾನುಗಳನ್ನ ಗ್ರಾಹಕರಿಗೆ ಸಾಗಿಸುತ್ತಿದ್ದ.
ಸೈಕಲ್ ತುಳಿದು ತುಳಿದು ಸುಸ್ತಾಗಿ ಟೀ ಕುಡಿಯಲು ಹೋಗುತಿದ್ದ ಆದರೆ ಯಾವ ಅಂಗಡಿಯಲ್ಲೂ ಚನ್ನಾಗಿ ರುಚಿಕರವಾದ ಟೀ ಸಿಗುತ್ತಿರಲಿಲ್ಲ, ಆಗ ನನ್ನ ಹಾಗೆಯೇ ದಿನವಿಡೀ ಕಷ್ಟಪಟ್ಟು ದುಡಿದು ಒಂದು ಲೋಟ ರುಚಿಯಾದ ಟೀಗೋಸ್ಕರ ಹಪಹಪಿಸುವ ಎಷ್ಟೋ ಜನ ಇರುತ್ತಾರೆ ಎಂದು ಯೋಚಿಸಿದ.
ಟೀ ಮಾಡುವುದನ್ನೇ ಒಂದು ಬ್ಯುಸಿನೆಸ್ ಮಾಡಬೇಕು ಅಂತ ರಘುವೀರ್ ಗೆ ಅನಿಸಿತು. ತನ್ನ 3 ಜನ ಸ್ನೇಹಿತರ ಜೊತೆ ಸೇರಿ ಟೀ ಬ್ಯುಸಿನೆಸ್ ಪ್ರಾರಂಭಿಸಿದ ರಘುವೀರ್. ತನಗೆ ಗೊತ್ತಿರೋ ಜನರ ಮೂಲಕ 100 ಟೀ ಅಂಗಡಿ ಮಾಲೀಕರನ್ನ ಕಲೆಹಾಕಿಕೊಂಡ.
ಅವನ ಈ ಬ್ಯುಸಿನೆಸ್ ಎಷ್ಟು ಲಾಭ ತಂದಿದೆ ಎಂದರೆ ಈಗ ಅವನು ತಾನು ಸಂಪಾದಿಸಿದ ದುಡ್ಡಿನಲ್ಲಿಯೇ ಒಂದು ಬೈಕ್ ಕೊಂಡುಕೊಂಡಿದ್ದಾನೆ. ಅವನ್ ಬ್ಯುಸಿನೆಸ್ ಈಗ ಎಷ್ಟು ದೊಡ್ಡದಾಗಿ ಬೆಳೆದಿದೆ ಎಂದರೆ ಅವನ ಕಂಪನಿ ದಿನಕ್ಕೆ 500 ರಿಂದ 700 ಆರ್ಡರ್ಗಳನ್ನ ಪೂರೈಸುತ್ತದೆ. ಇವನು ಈಗ ತಿಂಗಳಿಗೆ ಒಂದು ಲಕ್ಷ ರೂಪಾಯಿ ಸಂಪಾದಿಸುತ್ತಾನೆ, ಹಾಗೂ ಈ ಬ್ಯುಸಿನೆಸ್ಗಾಗಿ ೪ ಬೈಕ್ಗಳನ್ನ ಸಹ ತೆಗೆದುಕೊಂಡಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….