ಸ್ಪೂರ್ತಿ

ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

390

ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ.

ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ ಸರಿ ಎಂಬುದು ಕೆಲವರ ವಾದವಾಗಿತ್ತು ಆದರೆ ಒಬ್ಬ ಸಾಮಾನ್ಯ ಹುಡುಗ ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ತನ್ನ ಜೀವನವನ್ನ ರೂಪಿಸಿಕೊಂಡ.

ಆ ವ್ಯಕ್ತಿಯೇ ರಘುವೀರ್ ಚೌದ್ರಿ ಇವನು ಹುಟ್ಟಿ ಬೆಳೆದದ್ದೆಲ್ಲ ರಾಜಸ್ಥಾನದ ಜೈಪುರ್ ಅಲ್ಲಿ, ಮನೆಯಲ್ಲಿ ಬಹಳ ಬಡತನವಿದ್ದ ಕಾರಣ ತನ್ನ ವಿದ್ಯಾಭ್ಯಾಸವನ್ನ ಅರ್ಧದಲ್ಲೇ ನಿಲ್ಲಿಸಬೇಕಾಯಿತು. ದುಡ್ಡಿನ ಅವಶ್ಯಕತೆ ಬಹಳಷ್ಟಿದಿದ್ದರಿಂದ ಅಮೆಜಾನ್ ಕಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸಕ್ಕೆ ಸೇರಿಕೊಂಡ. ಆದ್ರೆ ಅವನ್ ಬಳಿ ಬೈಕ್ ಇಲ್ಲದ ಕಾರಣ ಸೈಕಲ್ ಬಳಸಿ ಸಾಮಾನುಗಳನ್ನ ಗ್ರಾಹಕರಿಗೆ ಸಾಗಿಸುತ್ತಿದ್ದ.

ಸೈಕಲ್ ತುಳಿದು ತುಳಿದು ಸುಸ್ತಾಗಿ ಟೀ ಕುಡಿಯಲು ಹೋಗುತಿದ್ದ ಆದರೆ ಯಾವ ಅಂಗಡಿಯಲ್ಲೂ ಚನ್ನಾಗಿ ರುಚಿಕರವಾದ ಟೀ ಸಿಗುತ್ತಿರಲಿಲ್ಲ, ಆಗ ನನ್ನ ಹಾಗೆಯೇ ದಿನವಿಡೀ ಕಷ್ಟಪಟ್ಟು ದುಡಿದು ಒಂದು ಲೋಟ ರುಚಿಯಾದ ಟೀಗೋಸ್ಕರ ಹಪಹಪಿಸುವ ಎಷ್ಟೋ ಜನ ಇರುತ್ತಾರೆ ಎಂದು ಯೋಚಿಸಿದ.

ಟೀ ಮಾಡುವುದನ್ನೇ ಒಂದು ಬ್ಯುಸಿನೆಸ್ ಮಾಡಬೇಕು ಅಂತ ರಘುವೀರ್ ಗೆ ಅನಿಸಿತು. ತನ್ನ 3 ಜನ ಸ್ನೇಹಿತರ ಜೊತೆ ಸೇರಿ ಟೀ ಬ್ಯುಸಿನೆಸ್ ಪ್ರಾರಂಭಿಸಿದ ರಘುವೀರ್. ತನಗೆ ಗೊತ್ತಿರೋ ಜನರ ಮೂಲಕ 100 ಟೀ ಅಂಗಡಿ ಮಾಲೀಕರನ್ನ ಕಲೆಹಾಕಿಕೊಂಡ.

ಅವನ ಈ ಬ್ಯುಸಿನೆಸ್ ಎಷ್ಟು ಲಾಭ ತಂದಿದೆ ಎಂದರೆ ಈಗ ಅವನು ತಾನು ಸಂಪಾದಿಸಿದ ದುಡ್ಡಿನಲ್ಲಿಯೇ ಒಂದು ಬೈಕ್ ಕೊಂಡುಕೊಂಡಿದ್ದಾನೆ. ಅವನ್ ಬ್ಯುಸಿನೆಸ್ ಈಗ ಎಷ್ಟು ದೊಡ್ಡದಾಗಿ ಬೆಳೆದಿದೆ ಎಂದರೆ ಅವನ ಕಂಪನಿ ದಿನಕ್ಕೆ 500 ರಿಂದ 700 ಆರ್ಡರ್ಗಳನ್ನ ಪೂರೈಸುತ್ತದೆ. ಇವನು ಈಗ ತಿಂಗಳಿಗೆ ಒಂದು ಲಕ್ಷ ರೂಪಾಯಿ ಸಂಪಾದಿಸುತ್ತಾನೆ, ಹಾಗೂ ಈ ಬ್ಯುಸಿನೆಸ್ಗಾಗಿ ೪ ಬೈಕ್ಗಳನ್ನ ಸಹ ತೆಗೆದುಕೊಂಡಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಸುದ್ದಿ

    ಪನ್ನೀರ್ ಪರೋಟಾದಲ್ಲಿ ಸಿಕ್ಕ ವಸ್ತು ನೋಡಿ ಮೂರ್ಚೆ ಬಿದ್ದ ವ್ಯಕ್ತಿ…!

    ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…

  • ಸ್ಪೂರ್ತಿ

    ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಹಳ್ಳಿ ಹುಡುಗಿ ದ್ವಿತೀಯ ಪಿಯುಸಿನಲ್ಲಿ ರಾಜ್ಯಕ್ಕೆ ಪ್ರಥಮ..!

    ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್‌ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್‌ನಲ್ಲಿ ಪಂಕ್ಚರ್ ಹಾಕುವ ಕೆಲಸ…

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…