ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಕೆಜಿಎಫ್ 8ನೇ ಬ್ಲಾಕ್ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿ ಆಕೆ ಹೆರಿಗೆ ನೋವಿನಿಂದ ನರಳಾಡಿದ್ದರೂ ಸಹ ವೈದ್ಯರಾಗಲಿ, ಸಿಬ್ಬಂದಿಗಳಾಗಲಿ ಹತ್ತಿರ ಸುಳಿದಿಲ್ಲ. ಸುಮಾರು ನಾಲ್ಕು ಗಂಟೆಗಳ ಕಾಲ ಮಹಿಳೆ ಹೀಗೆ ನೋವಿನಿಂದ ಒದ್ದಾಡಿದ್ದಾರೆ. ವೈದ್ಯರು ಮಾತ್ರ ಯಾವ ಕ್ರಮ ಕೈಗೊಳ್ಳದೆ ಚಿಕಿತ್ಸೆ ಒದಗಿಸದೆ ಅಹಂಕಾರ ಮೆರೆದಿದ್ದಾರೆ.
ಕಡೆಗೆ ಸಂಜೆ ಐದರ ವೇಳೆಗೆ ಆಕೆಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿದೆ. ಆದರೆ ಸಮಯಕ್ಕೆ ಚಿಕಿತ್ಸೆ ದೊರಕದ ಕಾರಣ ಗಂಡು ಮಗು ಹೊಟ್ಟೆಯಲ್ಲೇ ಮೃತಪಟ್ಟಿದೆ.ತಮ್ಮ ಮಗಳಿಗೆ ಆದ ಸ್ಥಿತಿ ಇನ್ನಾರಿಗೂ ಆಗಬಾರದು, ಸರ್ಕಾರ ಈ ತಕ್ಷಣ ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ಸೂಕ್ತ ವೈದ್ಯಕೀಯ ಸಿಬ್ಬಂದಿಗಳ ನೇಮಕ ಮಾಡಬೇಕು ಎಂದಿರುವ ಸಮೀನಾ ಪೋಷಕರು ಆಸ್ಪತ್ರೆ ಸಿಬ್ಬಂದಿಗಳ ವರ್ತನೆಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
7 ತಿಂಗಳ ಗರ್ಭಿಣಿಯಾಗಿದ್ದ ಸಮೀನಾ ಹೆರಿಗೆ ನೋಈವಿನಿಂದ ನರಳಾಡುತ್ತಿರುವ ವೀಡಿಯೋ ನಿನ್ನೆ ಸಂಜೆಯಿಂದ ಜಾಅತಾಣದಲ್ಲಿ ಫುಲ್ ವೈರಲ್ ಆಗಿದೆ.ಈ ನಡುವೆ ಕೋಲಾರ ನೂತನ ಸಂಸದ ಎನ್. ಮುನಿಸ್ವಾಮಿ ಸಮೀನಾ ಕುಟುಂಬವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ ಶಾಕ್ ಆಗಿತ್ತು. ಚೈತ್ರಾ ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…