ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.
ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ.

ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ ಕೇಳಿದರೆ ನಿಮ್ಮ ಭಾವನೆ ಬದಲಾಗಬಹುದು.
ರಾಹುಲ್ ಎಂಬ 12 ವರ್ಷದ ಬಾಲಕ ಹುಟ್ಟಿದಾಗಿನಿಂದಲೇ ಅಪರೂಪದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದಾನೆ.ರಾಹುಲ್ ಹುಟ್ಟಿ 12 ವರ್ಷಗಳಾಗಿದೆ. ಆತ ತಾನು ಸಾಯುವುದರೊಳಗೆ ಒಂದೇ ಒಂದು ಸಾರಿ ತನ್ನನೆಚ್ಚಿನ ನಟ ಸುದೀಪ್ ರನ್ನು ಭೇಟಿ ಮಾಡಬೇಕು ಎಂದು ಆಸೆ ಪಟ್ಟಿದ್ದಾನೆ. ಈ ಕುರಿತು ಕೆಟೋ ಎಂಬ ಟ್ವಿಟರ್ ಖಾತೆ ನಟ ಸುದೀಪ್ ರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದು, ಕೆಟೋ ಈ ಪುಟ್ಟ ಪೋರನ ಕುರಿತು ವರದಿ ಮಾಡಿದೆ.

ಕೆಟೋ ಮಾಡಿರುವ ಟ್ವೀಟ್ ಗಮನಿಸಿದ ಸುದೀಪ್ ಅವರು ಪ್ರತಿಕ್ರಿಯಿಸಿ ಭೇಟಿ ಮಾಡಲು ಒಪ್ಪಿದ್ದು, ಎಲ್ಲಿ, ಯಾವಾಗ ಎಂದು ರೀಟ್ವೀಟ್ ಮಾಡಿದ್ದಾರೆ.
ರಾಹುಲ್ ಬೆಂಗಳೂರು ಮೂಲದ ನಿವಾಸಿ ಜಲಿಂದರ್ ಅವರ ಪುತ್ರನಾಗಿದ್ದು, ಹುಟ್ಟಿದಾಗಿನಿಂದಲೇ ಈತ ಅಪರೂಪದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದಾನೆ. ಈತನ ಚಿಕಿತ್ಸೆಗೆ ಈತನ ಪೋಷಕರು ಹರಸಾಹಸ ಪಡುತ್ತಿದ್ದು, ಈ ವರೆಗೂ ತಮ್ಮ ಬಳಿ ಇದ್ದ ಚಿನ್ನಾಭರಣಗಳನ್ನು ಮಾರಿ ಸುಮಾರು 4 ಲಕ್ಷ ರೂ ಹೊಂದಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಆದರೆ ವೆಲ್ಜರ್ ಆದ ಜಲಿಂದರ್ ತಿಂಗಳಿಗೆ ಕೇವಲ 8 ಸಾವಿರ ರೂಮಾತ್ರ ದುಡಿಯುತ್ತಿದ್ದು, ಇದು ಆತನ ಕನಿಷ್ಠ ಚಿಕಿತ್ಸೆಗೂ ಸಾಲುತ್ತಿಲ್ಲ. ಇನ್ನು ಜೀವನ ನಿರ್ವಹಣೆ ದುರ್ಬರವಾಗಿದ್ದು, ಇದೇ ಕಾರಣಕ್ಕೆ ಕೆಟೋ ಎಂಬ ಸಂಘಟನೆ ಈ ಕುಟುಂಬದ ಬೆನ್ನಿಗೆ ನಿಂತಿದೆ. ಆದರೆ ಆತನ ಚಿಕಿತ್ಸೆಗೆ ಇನ್ನೂ ಸುಮಾರು ಲಕ್ಷ ರೂಗಳಷ್ಟು ಹಣ ಅವಶ್ಯಕತೆ ಇದ್ದು, ಕುಟುಂಬ ಇದೀಗ ದಾನಿಗಳತ್ತ ಮುಖ ಮಾಡಿದೆ.

ವೈದ್ಯರು ಹೇಳಿದ ಬಳಿಕ ಪೋಷಕರು ತಮ್ಮ ಬಳಿ ಇದ್ದ ಚಿನ್ನಾಭರಣಗಳನ್ನು ಮಾರಿ ಸುಮಾರು 4 ಲಕ್ಷ ರೂ ಹೊಂದಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಇನ್ನೂ 3 ಲಕ್ಷಕ್ಕೆ ಪೋಷಕರು ಹರಸಾಹಸ ಪಟ್ಟಿದ್ದಾರೆ. ಆದರೆ ಎಲ್ಲೂ ಹಣ ಸಿಗಲಿಲ್ಲ. ಕೊನೆಗೆ ಹಣ ಸಹಾಯಕ್ಕಾಗಿ ದಾನಿಗಳ ಮೊರೆ ಹೋಗಿದ್ದಾರೆ.

ರಾಹುಲ್ ಸುದೀಪ್ ನ ಕಟ್ಟಾ ಅಭಿಮಾನಿಯಾಗಿದ್ದು, ಈಗ ಸುದೀಪ್ ಬಳಿ ಪೋಷಕರು ಮನವಿ ಮಾಡಿಕೊಂಡಿದ್ದಾರೆ.ಇದೇ ವಿಚಾರವನ್ನು ಕೆಟೋ ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದು, ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ನಟ ಸುದೀಪ್ ಭೇಟಿಯಾಗಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಅಲ್ಲದೆ ಎಲ್ಲಿ ಮತ್ತು ಯಾವಾಗ ಭೇಟಿಯಾಗಬೇಕು ಎಂಬುದನ್ನು ತಿಳಿಸಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.