ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಇಷ್ಟು ದಿನ ಬಿಜೆಪಿ ಸಮ್ಮಿಶ್ರ ಸರ್ಕಾರ ಈಗ ಬೀಳುತ್ತದೆ ಆಗ ಬೀಳುತ್ತದೆ ಎಂದು ಹೇಳಿಕೊಂಡೆ ಬರುತ್ತಿದೆ ಆದರೆ ಅದು ಸಾಧ್ಯವಾಗಿಲ್ಲ. ಆಪರೇಷನ್ ಕಮಲ ಮಾಡಲು ಬಿಜೆಪಿ ಏನೆಲ್ಲ ಹರಸಾಹಸ ಮಾಡಿ ಕಡೆಗೆ ಮುಖಭಂಗ ಅನುಭವಿಸಿದೆ. ಈಗಲೂ ಸಹ ಕಾಂಗ್ರೆಸ್ನ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಗೆ ಹೋಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಡಿದೆ. ಅವರು ಮಾತ್ರ ಅಲ್ಲ ಅವರ ಜೊತೆ ಅವರ ಬೆಂಬಲಿಗರು ಮೈತ್ರಿ ಸರ್ಕಾರ ಉರುಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಕಾರಣ ಅವರಿಗೆ ಸಚಿವ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.