ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…