ಮನರಂಜನೆ

ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

210

ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನ ಪ್ರಯಾಣದ ಮಧ್ಯೆ ಹೆರಿಗೆ ಮಾಡಿಸಿದ ಧರಣಿಗೆ ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರು.!

    ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು.  ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು.‌ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು.  ರಾಯಚೂರು…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳಿಗೆ ಕಣ್ಣಿಗೆ ಕಾಡಿಗೆ ಹಚ್ಚೋ ಮುಂಚೆ ಇದನೊಮ್ಮೆ ತಪ್ಪದೇ ಓದಿ…

    ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.

  • ಆರೋಗ್ಯ

    ಎಳನೀರಿನ ವಿಶಿಷ್ಟತೆ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ….

    ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ HDL ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

  • ಆರೋಗ್ಯ

    ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…