ಮನರಂಜನೆ

ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

213

ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಸುದ್ದಿ

    ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ದೃಶ್ಯ.

    ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ  ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ.  ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಸ್ಪೂರ್ತಿ

    ಉಚಿತ ಚಿಕಿತ್ಸೆ ಕೊಟ್ಟು ಬಡವರ ಪಾಲಿಗೆ ದೇವರಂತಾಗಿರುವ ಡಾ.ರಮಣರಾವ್..!ತಿಳಿಯಲು ಈ ಲೇಖನ ಓದಿ..

    ಸುತ್ತಮುತ್ತಲ ಪ್ರದೇಶದಲ್ಲಿ 7000 ಶೌಚಾಲಯ ನಿರ್ಮಿಸಿದ್ದಾರೆ. 60 ಹಳ್ಳಿಗಳಿಗೆ ಸಹಾಯವಾಗುವಂತೆ ನಾಲ್ಕು ಬೋರ್ ವೆಲ್ ಗಳನ್ನು ಕೊರೆಸಿದ್ದಾರೆ. ನಗರದಲ್ಲಿ 50 ಶಾಲೆಗಳನ್ನು ದತ್ತು ಪಡೆದಿದ್ದು, ಮಕ್ಕಳಿಗೆ ಯೂನಿಫಾರ್ಮ್, ಬುಕ್ಸ್ ಅನ್ನು ನೀಡುತ್ತಿದ್ದಾರೆ. ಡಾ.ರಮಣರಾವ್ ಅವರ ವೈದ್ಯಕೀಯ ಸೇವೆಗೆ ಮೆಚ್ಚಿ 2010ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…