ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ಶ್ರುತಿ ಹರಿಹರನ್ ನಟ ಅರ್ಜುನ್ ಸರ್ಜಾ ಮೇಲೆ ಮಾಡಿದ್ದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಸರ್ಜಾ ಅವರು ಇಂದು ವಿಚಾರಣೆಗೆ ಹಾಜರಾಗಿದ್ದು, ಇದೀಗ ಈ ಪ್ರಕರಣಕ್ಕೆ ರಾಜಕೀಯ ಪ್ರವೇಶ ಕೂಡ ಆಗಿದೆ. ನಟ ಅರ್ಜುನ್ ಸರ್ಜಾ ಪೋಲಿಸ್ ವಿಚಾರಣೆ ವೇಳೆ ಬಿಜೆಪಿಯ ತೇಜಸ್ವಿನಿ ರಮೇಶ್ ಕೂಡ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಅರ್ಜುನ್ ಸರ್ಜಾ ತಂದೆಯವರು ಮೂಲತಃ ಆರ್ಎಸ್ಎಸ್ ನವರಾಗಿದ್ದು ಎಡಪಂಥಿಯರು ಸರ್ಜಾ ಮೂಲಕ ಮೋದಿಯನ್ನು ಟಾರ್ಗೆಟ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…