News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

221

ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ ನಟ ಅಂದರೆ ಅದೂ ಬಾಲಿವುಡ್ ನಟ ಸಲ್ಮಾನ್ ಖಾನ್ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಗ್ ಬಾಸ್ ಸೀಸನ್ 13 ನಡೆಸಿಕೊಡುತ್ತಿರುವ ಸಲ್ಮಾನ್ ಖಾನ್ ಅವರು ಒಂದು ವಾರಕ್ಕೆ 31 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ, ಇನ್ನು ಸಲ್ಮಾನ್ ಖಾನ್ ಅವರು ಒಂದು ಸೀಸನ್ ನಲ್ಲಿ 13 ವಾರಗಳ ಕಾಲ ನಿರೂಪಣೆ ಮಾಡುತ್ತಿದ್ದು ಒಟ್ಟಾರೆ ಒಂದು ಸೀಸನ್ ಗೆ 400 ಕೋಟಿ ಸಂಭಾವನೆಯನ್ನ ಪಡೆಯುತ್ತಾರಂತೆ.

ಇನ್ನು ಕನ್ನಡದ ಬಿಗ್ ಬಾಸ್ ನಲ್ಲಿ ನಿರೂಪಣೆ ಮಾಡುತ್ತಿರುವ ಕಿಚ್ಚ ಸುದೀಪ್ ಅವರು ದುಭಾರಿ ಮೊತ್ತ ಸಂಭಾವನೆಯನ್ನ ಪಡೆಯುತ್ತಿದ್ದಾರೆ ಅನ್ನುವ ಮಾಹಿತಿ ಇದೆ, ಆದರೆ ಇದರ ಕುರಿತು ಎಲ್ಲಯೂ ಕೂಡ ಅಧಿಕೃತವಾದ ಮಾಹಿತಿ ಇಲ್ಲ ಮತ್ತು ಮಾಹಿತಿ ಸಿಗುವುದು ಇಲ್ಲ. ಇನ್ನು ಸಿಕ್ಕಿರುವ ಮಾಹಿತಿಗಳ ಪ್ರಕಾರ ಕಿಚ್ಚ ಸುದೀಪ್ ಅವರು ಐದು ಆವೃತ್ತಿಗಳಿಗೆ ಒಪ್ಪಂದವನ್ನ ಮಾಡಿಕೊಂಡು ನಿರೂಪಣೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ, ಹಾಗಾದರೆ ಒಂದು ಆವೃತ್ತಿಗೆ ಕಿಚ್ಚ ಸುದೀಪ್ ಪಡೆಯುವ ಸಂಭಾವನೆ ಎಷ್ಟು ಮತ್ತು ಏಳನೇ ಆವೃತ್ತಿಯಲ್ಲಿ ಕಿಚ್ಚ ಸುದೀಪ್ ಅವರು ಪಡೆದ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಸ್ನೇಹಿತರೆ ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡೆವೆ ಐದು ವರ್ಷಗಳ ಕಾಲ ಒಪ್ಪಂದ ನಡೆದಿದೆ, ಇನ್ನು ಐದು ಆವೃತ್ತಿಗಳಿಗಾಗಿ ಕಿಚ್ಚ ಸುದೀಪ್ ಅವರು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಂಡಿದ್ದಾರಂತೆ, ಇನ್ನು ಮೂಲಗಳ ಪ್ರಕಾರ ಐದು ಆವೃತ್ತಿಗಾಗಿ ಕಿಚ್ಚ ಸುದೀಪ್ ಅವರು 20 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ವಾರದ ಎರಡು ದಿನ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ, ಶನಿವಾರ ವಾರದ ಕಥೆ ಕಿಚ್ಚನ ಜೊತೆ ಮತ್ತು ಭಾನುವಾರ ಸಂಡೇ ಸ್ಪೆಷಲ್ ನಲ್ಲಿ ಸುದೀಪ್ ಅವರು ಕಾಣಿಸಿಕೊಳ್ಳುತ್ತಾರೆ. ಇನ್ನು ಐದು ಆವೃತ್ತಿಗೆ 20 ಕೋಟಿ ಅಂದರೆ ಒಂದು ಆವೃತ್ತಿಗೆ 4 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆಯುತ್ತಾರೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಕಳೆದ ಆರು ಆವೃತ್ತಿಗಳಲ್ಲಿ ನಿರೂಪಣೆಯನ್ನ ಮಾಡಿರುವ ಕಿಚ್ಚ ಸುದೀಪ್ ಅವರು ಈಗ ಏಳನೇ ಆವೃತ್ತಿಯನ್ನ ಮುಗಿಸಿದ್ದಾರೆ.

ಇನ್ನು 2015 ರಿಂದ 2020 ರ ವರೆಗೆ ಅಗ್ರಿಮೆಂಟ್ ಮಾಡಲಾಗಿದ್ದು 2020 ರ ತನಕ ಕಿಚ್ಚ ಸುದೀಪ್ ಅವರು ಕಾಲ್ ಶೀಟ್ ಕೊಟ್ಟಿದ್ದಾರಂತೆ. ಇನ್ನು 2020 ರ ಬಳಿಕ ಕಿಚ್ಚ ಸುದೀಪ್ ಅವರ ಸಂಭಾವನೆ ಇನ್ನಷ್ಟು ಹೆಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ, ಕಿಚ್ಚ ಸುದೀಪ್ ಅವರನ್ನ ಬಿಟ್ಟರೆ ಬಿಗ್ ಬಾಸ್ ಕನ್ನಡ ನಿರೂಪಣೆ ಮಾಡಲು ಕನ್ನಡದ ಯಾವ ನಟ ಕೂಡ ಸೂಟ್ ಆಗುತ್ತಿಲ್ಲ, ಇನ್ನು ಕಿಚ್ಚ ಸುದೀಪ್ ಮತ್ತು ಬಿಗ್ ಬಾಸ್ ನಡುವೆ ಒಲವು ಜಾಸ್ತಿ ಇದೆ. ಇನ್ನು ಎಲ್ಲಾ ಭಾಷೆಯ ಬಿಗ್ ಬಾಸ್ ನಿರೂಪಕರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಅವರು ಅಗ್ರ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ, ಸ್ನೇಹಿತರೆ ನಿಮ್ಮ ಪ್ರಕಾರ ಮುಂದಿನ ಸೀಸನ್ ನಲ್ಲಿ ಬಿಗ್ ಬಾಸ್ ಮನೆಗೆ ಯಾರು ಯಾರು ಬರಬೇಕು ಅನ್ನುವುದರ ಬಗ್ಗೆ ನಿಮ್ಮ ಅಭಿಪಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಪ್ರತಿಯೊಬ್ಬ ಬಿಗ್ ಬಾಸ್ ಅಭಿಮಾನಿಗೆ ತಲುಪಿಸಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸಿನಿಮಾ

    ರಜನಿಕಾಂತ್ ಅಭಿಮಾನಿಗಳು ಅರೆಸ್ಟ್ !!!

    ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….