ಸುದ್ದಿ

ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

95

ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು.

ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್‍ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. 

ರೋಹನ್ ‘ಮೂರ್ತಿ ಕ್ಲಾಸಿಕಲ್ ಲೈಬ್ರರಿ ಆಫ್ ಇಂಡಿಯಾ’ವನ್ನು ಸ್ಥಾಪಿಸಿದ್ದರು. ರೋಹನ್ ಅವರಿಗೆ ಇದು ಎರಡನೇ ಮದುವೆಯಾಗಿದ್ದು, 2011ರ ಜೂನ್‍ನಲ್ಲಿ ಟಿವಿಎಸ್ ಮೋಟಾರ್ಸ್ ಅಧ್ಯಕ್ಷ ವೇಣು ಶ್ರೀನಿವಾಸ್ ಅವರ ಪುತ್ರಿ ಲಕ್ಷ್ಮಿ ವೇಣು ಅವರನ್ನು ಮದುವೆಯಾಗಿದ್ದರು. ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ 2013 ರಿಂದ ದಂಪತಿ ಪ್ರತ್ಯೇಕವಾಗಿ ವಾಸವಾಗಿದ್ದರು ಎಂದು ವರದಿಯಾಗಿತ್ತು.

2015ರ ಎಪ್ರಿಲ್ ನಲ್ಲಿ ರೋಹನ್- ಲಕ್ಷ್ಮಿ ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. 2015ರ ನವೆಂಬರಿನಲ್ಲಿ ದಂಪತಿ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದರು. ಆದರೆ 2014ರ ಸೆಪ್ಟೆಂಬರ್‍ನಲ್ಲಿ ಲಕ್ಷ್ಮಿಯ ಸಹೋದರ ಸುದರ್ಶನ್ ಅವರ ವಿವಾಹ ಸಮಾರಂಭದಲ್ಲಿ ನಾರಾಯಣ ಮೂರ್ತಿ ಕುಟುಂಬ ಗೈರು ಹಾಜರಾದಾಗ ದಂಪತಿ ಮಧ್ಯೆ ಭಿನ್ನಾಭಿಪ್ರಾಯ ಇರುವ ವಿಚಾರ ಬೆಳಕಿಗೆ ಬಂದಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲಿರುವ ಈ ಐದು ಡಿಜಿಟ್‌ ನಂಬರ್‌’ನ ಹಿಂದಿರುವ ರಹಸ್ಯ ಏನ್ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್‌ನ ಪ್ರತಿ ಕಂಪಾರ್ಟ್‌ಮೆಂಟ್‌ನ ಮೇಲೆ ಐದು ಡಿಜಿಟ್‌ ಹೊಂದಿರುವ ಒಂದು ನಂಬರ್‌ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್‌ ನಂಬರ್‌ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್‌ ಏನು..? ಯಾಕೆ ಈ ನಂಬರ್‌ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ ಐದು ಡಿಜಿಟ್‌ನ ಈ ನಂಬರ್‌ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್‌ಮೆಂಟ್‌ ಮೇಲೆಯೂ…

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಸುದ್ದಿ, ಸ್ಪೂರ್ತಿ

    ಒಬ್ಬ ಹುಡುಗನ ನಿಯತ್ತು ಮೆಚ್ಚಿ ಈ ಪೋಲಿಸ್ ಆಫೀಸರ್ ಮಾಡಿದ್ದೇನು ಗೊತ್ತಾ.

    ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…

  • ಸಿನಿಮಾ

    ಕೊನೆಗೂ ತಮ್ಮ ಮಗಳ ಫೋಟೋವನ್ನು ಬಹಿರಂಗ ಮಾಡಿದ ಯಶ್ ರಾಧಿಕಾ ಪಂಡಿತ್ ದಪತಿ..ಯಾವ ಹೆಸರು ಇಟ್ಟಿದ್ದಾರೆ ನೋಡಿ…

    ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…