ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…