News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

35

ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಲ್ವಾಮಾ ದಾಳಿ ಬಗ್ಗೆ ನನಗೆ ಗೊತ್ತಿಲ್ಲ!ಯಾರೋ ಕೆಲವು ಜನ ಬಂದು ಇಲ್ಲಿ ದಾಳಿ ಮಾಡಿದಾಗ ಇಡೀ ಪಾಕಿಸ್ತಾನವನ್ನು ದೂಷಿಸುವುದು ತಪ್ಪು ಎಂದ ಸ್ಯಾಮ್ ಪಿತ್ರೋಡಾ..!

    ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್​​ನಲ್ಲಿ ನಡೆಸಿದ ಏರ್​ಸ್ಟ್ರೈಕ್ ಬಗ್ಗೆ ಓವರ್​ಸೀಸ್​ ಇಂಡಿಯನ್ ನ್ಯಾಷನಲ್​​​ ಕಾಂಗ್ರೆಸ್​​ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್​ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • ಸಿನಿಮಾ

    ಅಪ್ಪು ಸಾರ್ ಓಕೆ ಎಂದರೆ ನಾನು ಸಿನಿಮಾ ಮಾಡಲು ರೆಡಿ ಎಂದ ರಾಕಿ ಭಾಯ್…ಇದಕ್ಕೆ ಪವರ್ ಸ್ಟಾರ್ ಕೊಟ್ಟ ಉತ್ತರ ಏನು ಗೊತ್ತಾ..?

    ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಹೀಗೆ ಕಸಿ ಮಾಡಿದ್ರೆ,ಕೊಂಬೆಗೊಂದೊಂದು ಬಣ್ಣದ ಹೂಗಳು ನಿಮ್ಗೆ ಸಿಗುತ್ತೆ…

    ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…