ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ. ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಆದರೆ ಇದಕ್ಕೊಂದು ವೈಜ್ಞಾನಿಕ ಕಾರಣ ಇದೆ. ಅದರ ಬಗ್ಗೆ ಕೆಲವರಿಗೆ ಮಾತ್ರ ತಿಳಿದಿದೆ.
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…