ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…
ಒಬ್ಬ ತಂದೆ ಮಗಳಿಗೆ ಯಾವ ರೀತಿಯೂ ಕಷ್ಟ ಬರದಂತೆ ನೋಡಿಕೊಳ್ಳುತ್ತಾನೆ. ತಂದೆಗೆ ಮಗಳೇ ಜೀವನ ಸರ್ವಸ್ವ. ತನಗೆ ಎಷ್ಟೇ ಕಷ್ಟ ನೋವುಗಳಿದ್ದರೂ ಕೂಡ, ಅವುಗಳನ್ನು ತೋರಿಸಿಕೊಳ್ಳದೆ ಮನೆಯ ದೇವತೆಯ ರೂಪದಲ್ಲಿ ನೋಡುಕೊಳ್ಳುತ್ತಾನೆ. ಆಕೆಯ ಮದುವೆ ಮಾಡಿ ಒಳ್ಳೆಯ ಕುಟುಂಬಕ್ಕೆ ಸೇರಿಸಲು ದಿನನಿತ್ಯ ಹಗಲು- ರಾತ್ರಿ ಶ್ರಮಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ತಂದೆ ಮಗಳನ್ನು ಮದುವೆಯಾಗುವವನಿಗೆ 1200 ಕೋಟಿ ನೀಡುತ್ತೇನೆಂದು ಘೋಷಣೆ ಮಾಡಿದರು ಯಾರು ಸಹ ಮದುವೆಯಾಗಲು ಮುಂದೆ ಬರುತ್ತಿಲ್ಲ.! ಹಾಂಗ್ ಕಾಂಗ್ ನ ಸಿಸೀಲ್ ಚಾವ್ ಅವರು…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…