ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ಪಾಸಿಟೀವೋ, ನೆಗೆಟಿವೋ.. ಒಟ್ನಲ್ಲಿ ಪ್ರಚಾರ ಸಿಕ್ಕರೆ ಸಾಕು ಅಂತ ಕೆಲ ಸಿನಿಮಾ ತಂಡವರು ಏನೇನೋ ಪ್ಲಾನ್ ಮಾಡ್ತಾರೆ. ನೆಗೆಟಿವ್ ಪಬ್ಲಿಸಿಟಿ ಆದರೂ ಪರ್ವಾಗಿಲ್ಲ, ಒಟ್ನಲ್ಲಿ ಹೆಚ್ಚು ಜನರನ್ನು ತಲುಪಲು ಗಾಂಧಿನಗರದ ಕೆಲ ಮಂದಿ ಸರ್ಕಸ್ ಮಾಡುವುದು ನಿಮಗೆಲ್ಲ ಗೊತ್ತೇ ಇದೆ. ಸೇಮ್ ಟು ಸೇಮ್ ಇದೇ ಸ್ಟ್ರಾಟೆಜಿಯನ್ನ ನಟಿ ಮತ್ತು ಬರಹಗಾರ್ತಿ ಚೈತ್ರ ಕೊಟ್ಟೂರು ‘ಬಿಗ್ ಬಾಸ್’ ಮನೆಯಲ್ಲಿ ಅಪ್ಲೈ ಮಾಡುತ್ತಿರುವ ಹಾಗಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮೂರು ಹೊತ್ತು ಸುಮ್ಮನೆ ಇದ್ದರೆ, ಕ್ಯಾಮರಾಗಳು ಕೂಡ ಝೂಮ್…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…