ಸುದ್ದಿ

ಇನ್ಪೋಸಿಸ್ ಸುಧಾಮೂರ್ತಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಮಿತಾಬ್ ಬಚ್ಚನ್, ಕಾರಣ ಗೊತ್ತಾ,.!

31

ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ.

ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಇದೀಗ ಅದರ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಪ್ರೋಮೋದಲ್ಲಿ ಅಮಿತಾಬ್ ಬಚ್ಚನ್, ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯನ್ನು ಪ್ರೇಕ್ಷಕರಿಗೆ ವಿವರಿಸಿದ್ದಾರೆ. ಜೊತೆಗೆ ಬಿಗ್ ಬಿ ಅವರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಿದ್ದಾರೆ. ಈ ಕಾರ್ಯಕ್ರಮ ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ‘ಕೌನ್ ಬನೇಗಾ ಕರೋಡ್ ಪತಿ 11’ ಅಂತಿಮಘಟ್ಟ ತಲುಪಿದೆ. ಹೀಗಾಗಿ ಅಂತಿಮ ಸಂಚಿಕೆಯನ್ನು ಕನ್ನಡತಿ ಸುಧಾಮೂರ್ತಿ ಅವರ ಮೂಲಕ ಸುಖ್ಯಾಂತ ಮಾಡಲಾಗುತ್ತಿದೆ.

ಈ ಹಿಂದೆಯೇ ಸುಧಾಮೂರ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫೋಟೋಗಳು ಚಿತ್ರೀಕರಣದ ವೇಳೆ ರಿವೀಲ್ ಆಗಿತ್ತು. ಈಗ ಪ್ರೋಮೋ ಬಿಡುಗಡೆ ಮಾಡುವ ಮೂಲಕ ವಾಹಿನಿ ಪ್ರಸಾರದ ದಿನಾಂಕವನ್ನು ತಿಳಿಸಿದೆ. ಇದೇ ಕಾರ್ಯಕ್ರಮದಲ್ಲಿ ಸುರ್ಧಾಮೂರ್ತಿ ಅವರು, ದೇವದಾಸಿಯರು ತಯಾರಿಸಿದ ಕೌದಿಯನ್ನು ಅಮಿತಾಬ್ ಬಚ್ಚನ್ ಅವರಿಗೆ ಉಡುಗೊರೆಯನ್ನಾಗಿ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಉಪಯುಕ್ತ ಮಾಹಿತಿ

    ಮೋದಿ ಸರ್ಕಾರದ ಈ ಯೋಜನೆಯಿಂದ ಪ್ರತೀ ಕುಟುಂಬಕ್ಕೆ ಸಿಗಲಿದೆ 5 ಲಕ್ಷ ರೂಗಳು.!ಏನಿದು ಯೋಜನೆ.?ತಿಳಿಯಲು ಈ ಲೇಖನ ಓದಿ ಎಲ್ಲರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ  ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…

  • baby
    inspirational, Motivation

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ

    ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
    ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ

  • ಉಪಯುಕ್ತ ಮಾಹಿತಿ

    ಶೂನ್ಯ ಬಂಡವಾಳದಲ್ಲಿ ಶುರುಮಾಡುಬಹುದಾದ 7 ಬುಸಿನೆಸ್..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಸಾಮಾನ್ಯವಾಗಿ ಸ್ವಂತ ಉದ್ಯೋಗ ಮಾಡುವವರು ಮೊದಲು ನೋಡುವುದು ಬಂಡವಾಳ‌.. ಹೌದು ದೊಡ್ಡ ಮಟ್ಟದ ಬಂಡವಾಳ ಹಾಕುವುದು ಎಲ್ಲರಿಂದಲೂ ಸಾಧ್ಯವಿಲ್ಲ ಅಂತವರು ಒಂದು ಹತ್ತು ಸಾವಿರ ರೂಪಾಯಿಗಳ ಒಳಗೆ ಬಂಡವಾಳ ಹೂಡಿ ಸ್ವಂತ ಉದ್ಯೋಗ ಮಾಡಬಹುದು.. ಆ ಉದ್ಯೋಗಗಳು ಇಲ್ಲಿವೆ ನೋಡಿ.. ಬ್ಲಾಗಿಂಗ್ ಎಲ್ಲರಿಗೂ ಓದಲು ಅನುಕೂಲವಾಗುವಂತೆ ಅಂತರಜಾಲದಲ್ಲಿ (ಇಂಟರ್ನೆಟ್ನಲ್ಲಿ) ಇಟ್ಟಂತಹ ತೆರೆದ ದಿನಚರಿ ಅಥವಾ ಡೈರಿಯನ್ನು ಬ್ಲಾಗ್ ಎನ್ನುತ್ತಾರೆ. ಬ್ಲಾಗ್ ಎಂದರೆ ಒಂದು ರೀತಿಯಲ್ಲಿ ಸಾರ್ವಜನಿಕ ಸ್ವಗತ ಎನ್ನಬಹುದು. ಬ್ಲಾಗ್ನ ಕ್ರಿಯಾರೂಪವೇ ಬ್ಲಾಗಿಂಗ್ ಅಂದರೆ ಬ್ಲಾಗ್ ನಡೆಸುವ…