News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

334

ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.

“ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ ತನ್ನ 12ನೇ ತರಗತಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಅಂಕ ಪಡೆದುಕೊಂಡಿದ್ದಾಳೆ.

ಈ ಮೂಲಕ ಅವಳು ಶಾಲೆಗೆ ಎರಡನೇ ಟಾಪರ್ ಆಗಿದ್ದಾಳೆ. ನಿಮ್ಮ ಪ್ರೀತಿ, ಆಶೀರ್ವಾದ ಸದಾ ಹೀಗೆ ಇರಲಿ, ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಳ್ಳುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಜೊತೆಗೆ ಸುಧಾರಾಣಿ ಮತ್ತು ಪತಿ ಗೋವರ್ಧನ್ ಇಬ್ಬರೂ ನಿಧಿಯನ್ನು ತಬ್ಬಿಕೊಂಡು ಕೆನ್ನೆಗೆ ಮುತ್ತು ಕೊಡುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಮಗಳು ಶಾಲೆ ಮುಗಿಸಿದ ನಂತರ ಕುಟುಂಬವೂ ವಿದೇಶಿ ಪ್ರವಾಸ ತೆರಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಈಗ ವಿದ್ಯಾರ್ಥಿಗಳಿಗೆ 1 ಜಿ.ಬಿ. ಉಚಿತ ಡೇಟಾ ಸಿಗಲಿದೆ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ

  • ಸುದ್ದಿ

    ಲೋಕಸಭಾ ಚುನಾವಣೆಯ ಪ್ರಚಾರಕ್ಕೆ ಹೋಗದೇ ಮನೆಯಲ್ಲಿ ಕೂತಿದ್ದಾರೆ ಮಾಜಿ ಸಿಎಂ!ಕಾರಣ ಏನು ಗೊತ್ತಾ?ಈ ಸುದ್ದಿ ನೋಡಿ

    ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ಹಾಸನಾಂಬೆ ದೇವಿಯಾ ದರ್ಶನೋತ್ಸವಕ್ಕೆ ಇಂದು ಕೊನೆ…!

    ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನ ಪಡೆದರು. ಹಾಸನದ ಅಧಿದೇವತೆ ಹಾಸನಾಂಬೆಯ ಈ ಬಾರಿಯ ದರ್ಶನೋತ್ಸವ ತೆರೆಗೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಮಧ್ಯಾಹ್ನ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮುನ್ನಾ ದಿನವಾದ ಇಂದು ಗಣ್ಯರು ಹಾಗೂ…

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.