ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.

“ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ ತನ್ನ 12ನೇ ತರಗತಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಅಂಕ ಪಡೆದುಕೊಂಡಿದ್ದಾಳೆ.
ಈ ಮೂಲಕ ಅವಳು ಶಾಲೆಗೆ ಎರಡನೇ ಟಾಪರ್ ಆಗಿದ್ದಾಳೆ. ನಿಮ್ಮ ಪ್ರೀತಿ, ಆಶೀರ್ವಾದ ಸದಾ ಹೀಗೆ ಇರಲಿ, ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಳ್ಳುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಜೊತೆಗೆ ಸುಧಾರಾಣಿ ಮತ್ತು ಪತಿ ಗೋವರ್ಧನ್ ಇಬ್ಬರೂ ನಿಧಿಯನ್ನು ತಬ್ಬಿಕೊಂಡು ಕೆನ್ನೆಗೆ ಮುತ್ತು ಕೊಡುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಮಗಳು ಶಾಲೆ ಮುಗಿಸಿದ ನಂತರ ಕುಟುಂಬವೂ ವಿದೇಶಿ ಪ್ರವಾಸ ತೆರಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.