ಸಿನಿಮಾ

CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

323

ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.

“ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ ತನ್ನ 12ನೇ ತರಗತಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಅಂಕ ಪಡೆದುಕೊಂಡಿದ್ದಾಳೆ.

ಈ ಮೂಲಕ ಅವಳು ಶಾಲೆಗೆ ಎರಡನೇ ಟಾಪರ್ ಆಗಿದ್ದಾಳೆ. ನಿಮ್ಮ ಪ್ರೀತಿ, ಆಶೀರ್ವಾದ ಸದಾ ಹೀಗೆ ಇರಲಿ, ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಳ್ಳುವ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಜೊತೆಗೆ ಸುಧಾರಾಣಿ ಮತ್ತು ಪತಿ ಗೋವರ್ಧನ್ ಇಬ್ಬರೂ ನಿಧಿಯನ್ನು ತಬ್ಬಿಕೊಂಡು ಕೆನ್ನೆಗೆ ಮುತ್ತು ಕೊಡುತ್ತಿರುವ ಫೋಟೋವನ್ನು ಶೇರ್ ಮಾಡಿದ್ದಾರೆ. ಇತ್ತೀಚಿಗಷ್ಟೆ ಮಗಳು ಶಾಲೆ ಮುಗಿಸಿದ ನಂತರ ಕುಟುಂಬವೂ ವಿದೇಶಿ ಪ್ರವಾಸ ತೆರಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • inspirational

    ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಸ್ವಸ್ಥ

    ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…