ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.
ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?
ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.
ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.
ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.
ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು