ಸುದ್ದಿ

ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

441

ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್‍ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.

ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?

ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.

ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್‍ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.

ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.

ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್‍ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಸಿನಿಮಾ, ಸುದ್ದಿ

    ವಿನೋದ್ ರಾಜ್ ರನ್ನು ಕ್ಯಾರೆ ಎನ್ನದ ಟಿವಿ ಶೋಗಳು, ಹುಡುಕಿಕೊಂಡು ಬಂತು ಬಂಪರ್ ಆಫರ್.

    ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಈ ರಾಶಿಗಳಿಗೆ ದೇವರ ಕೃಪೆಯಿಂದ ವಿಪರೀತ ಧನಲಾಭವಿದೆ.!ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…