ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ.

ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ ಕಬ್ಬಿನ ಜಲ್ಲೆಯನ್ನು ಹಿಂಡಿ ಹಾಲನ್ನು ಮಾರುವ ಅಂಗಡಿ ಸಾಮಾನ್ಯವಾಗಿ ಇದ್ದೇ ಇರುತ್ತದೆ. ಕಬ್ಬಿನಲ್ಲಿ ಉತ್ತಮ ರೀತಿಯ ಕಾರ್ಬೋಹೈಡ್ರೇಟ್ಗಳು, ಪ್ರೋಟಿನ್, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಇದು ಆರೋಗ್ಯಕ್ಕೆ ಒಳ್ಳೆದು.
ಕಬ್ಬಿನ ಹಾಲಿನ ಉಪಯೋಗಗಳೇನು ತಿಳಿಯಿರಿ?
ಕ್ಯಾನ್ಸರ್ ನಿಂದ ರಕ್ಷಣೆ:
ಕಬ್ಬಿನ ಹಾಲಿನಲ್ಲಿ ಕ್ಯಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಮ್, ಕಬ್ಬಿಣ ಹಾಗೂ ಮ್ಯಾಂಗನೀಸ್ ಮೊದಲಾದ ಖನಿಜಗಳನ್ನು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ. ಅಲ್ಲದೇ ಇದರಲ್ಲಿರುವ ಫ್ಲೇವನಾಯ್ಡುಗಳು ಕ್ಯಾನ್ಸರ್ ಉಂಟು ಮಾಡುವ ಫ್ರೀ ರ್ಯಾಡಿಕಲ್ ಕಣಗಳ ವಿರುದ್ಧ ಹೋರಾಡುವ ಶಕ್ತಿ ಹೊಂದಿದೆ. ಹೀಗಾಗಿ ಇದನ್ನು ಸೇವಿಸಿದರೆ ನಿಮಗೆ ಸ್ತನ ಹಾಗೂ ಪ್ರಾಸ್ಟ್ರೇಟ್ ಗ್ರಂಥಿಯ ಕ್ಯಾನ್ಸರ್ ವಿರುದ್ಧ ರಕ್ಷಣೆ ಒದಗಿಸುತ್ತದೆ.
ಮಧುಮೇಹ ಗುಣಪಡಿಸುತ್ತದೆ:
ಮಧುಮೇಹಿಗಳಿಗೆ ಸಕ್ಕರೆ ವಜ್ರ್ಯವಾದರೂ ಕಬ್ಬಿನ ರಸವನ್ನು ಆರಾಮಾಗಿ ಸೇವಿಸಬಹುದು. ಯಾಕೆಂದರೆ ಇದರ ಗ್ಲೈಸೆಮಿಕ್ ಕೋಷ್ಟಕ ಕಡಿಮೆ ಇರುವುದರಿಂದ ಹಾಗೂ ಇದರ ನೈಸರ್ಗಿಕ ಸಕ್ಕರೆ ಅಂಶ ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ಏರುವುದನ್ನು ತಡೆಯುತ್ತದೆ. ಹೀಗಾಗಿ ಕಬ್ಬಿನ ಹಾಲ ಸೇವನೆ ಮಧುಮೇಹ ಗುಣಪಡಿಸಲು ಸಹಕಾರಿಯಾಗಿದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ:
ಕಬ್ಬಿನ ಹಾಲಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ದೇಹದ ಹಲವಾರು ಸೋಂಕುಗಳ ವಿರುದ್ಧ ಹೋರಾಡುವ ಗುಣ ಹೊಂದಿದೆ. ಹಾಗೆಯೇ ದೇಹದ ರೋಗ ನಿರೋಧಕ ಶಕ್ತಿಯನ್ನು ಇದು ವೃದ್ಧಿಸುತ್ತದೆ. ಕಬ್ಬಿನ ಹಾಲಿನ ಸೇವನೆಯಿಂದ ದೇಹದ ಪೋಷಕಾಂಶಗಳ ಕೊರತೆ ನೀಗುತ್ತದೆ. ಇದರಲ್ಲಿರುವ ಪ್ರೋಟಿನ್ಗಳು ಘಾಸಿಗೊಂಡಿದ್ದ ಜೀವಕೋಶಗಳನ್ನು ಪುನರ್ಜೀವಗೊಳಿಸಲು ನೆರವಾಗುತ್ತದೆ.
ಮೊಡವೆಗಳನ್ನು ಕಡಿಮೆ ಮಾಡುತ್ತೆ:
ಕಬ್ಬಿನ ರಸದ ಸೇವನೆಯಿಂದ ಮೊಡವೆಗಳು ಮಾಯವಾಗುತ್ತವೆ. ಇದರಲ್ಲಿರುವ ಆಲ್ಫಾ-ಹೈಡ್ರಾಕ್ಸಿ-ಆಮ್ಲಗಳು ದೇಹದಲ್ಲಿ ಬಿಳಿರಕ್ತಕಣಗಳ ಸಂಖ್ಯೆ ಹೆಚ್ಚು ಮಾಡುತ್ತದೆ. ಹೀಗಾಗಿ ಕಬ್ಬಿನ ಹಾಲಿನ್ನು ನಿಯಮಿತವಾಗಿ ಸೇವಿಸಿದರೆ ಬಿಳಿರಕ್ತಕಣಗಳು ದೇಹದಿಂದ ಕಲ್ಮಶಗಳನ್ನು ಹೊರಹಾಕಲು ನೆರವಾಗುತ್ತದೆ. ಹಾಗೆಯೇ ಚರ್ಮದಡಿಯಲ್ಲಿ ಸಂಗ್ರಹಗೊಂಡಿದ್ದ ಸೋಂಕುಗಳನ್ನು ನಿವಾರಿಸಿ ಮೊಡವೆಗಳನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಗೆ ಉತ್ತಮ:
ಒಂದು ವೇಳೆ ಅಜೀರ್ಣತೆ ತೊಂದರೆ ಇದ್ದರೆ ನಿತ್ಯವೂ ಕಬ್ಬಿನ ಹಾಲನ್ನು ಸೇವಿಸುವುದು ಒಳ್ಳೆದು. ಇದರ ವಿರೇಚಕ ಗುಣ ಜೀರ್ಣಾಂಗಗಳಲ್ಲಿ ಉಂಟಾಗಿದ್ದ ಉರಿಯೂತವನ್ನು ನಿವಾರಿಸಿ ಮಲಬದ್ಧತೆಯಾಗದಂತೆ ನೋಡಿಕೊಳ್ಳುತ್ತದೆ. ಹಾಗೆಯೇ ಹೊಟ್ಟೆಯುಬ್ಬರಿಕೆ ಹಾಗೂ ಹೊಟ್ಟೆಯ ಸೆಡೆತಗಳಿಂದಲೂ ರಕ್ಷಣೆ ನೀಡುತ್ತದೆ. ಇದರಲ್ಲಿರುವ ಪೊಟ್ಯಾಶಿಯಂ ಜಠರದಲ್ಲಿ ಪಿಎಚ್ ಮಟ್ಟವನ್ನು ಸರಿಯಾಗಿರಿಸಲು ನೆರವಾಗುತ್ತದೆ.
ಹೃದಯದ ಆರೋಗ್ಯಕ್ಕಾಗಿ:
ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಕಡಿಮೆಯಾಗುತ್ತದೆ. ಇದರ ಜೊತೆಗೆ ಹೃದಯದ ಆರೋಗ್ಯವನ್ನು ಕಾಪಾಡುವ ಟ್ರೈಗ್ಲಿಸರೈಡ್ಗಳ ಪ್ರಮಾಣವನ್ನು ಸಂತುಲಿತ ಮಟ್ಟದಲ್ಲಿರಿಸುವ ಮೂಲಕ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಹಾಗೆಯೇ ಹೃದಯಾಘಾತ, ಸ್ಟ್ರೋಕ್ ಆಗದಂತೆ ನೋಡಿಕೊಳ್ಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…