ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದ್ದೆ ಸುದ್ದಿ. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿಯಾದ ಜೊತೆ ಜೊತೆಯಲಿ 50 ಸಂಚಿಕೆಗಳು ಮುಗಿದರೂ ನಂಬರ್ 1 ಸ್ಥಾನದಲ್ಲಿದೆ. ಕಿರುತೆರೆ ಇತಿಹಾಸದಲ್ಲೇ ಭಾರಿ ಬದಲಾವಣೆ ಬರೆದ ಜೊತೆ ಜೊತೆಯಲಿ ಧಾರಾವಾಹಿ ಈಗ ವೀಕ್ಷಕರಿಗೆ ಸಂತಸದ ಸುದ್ದಿಯೊಂದನ್ನು ನೀಡಿದೆ ಎಂಬ ಮಾಹಿತಿ ಹೊರ ಬಂದಿದೆ. ಕಿರುತೆರೆ ಲೋಕದಲ್ಲಿ ಎಲ್ಲಿ ನೋಡಿದ್ರೆ ಅಲ್ಲಿ ಜೊತೆ ಜೊತೆಯಲಿ ಧಾರಾವಾಹಿಯದೇ ಸದ್ದು. ಮೋಸ್ಟ್ ಸಕ್ಸಸ್ ಫುಲ್ ಧಾರಾವಾಹಿವಾಗಿರುವ ಜೊತೆ ಜೊತೆಯಲಿ 50 ಸಂಚಿಕೆಗಳು…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…