ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.

ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.

ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.

ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.