ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ.

200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ ಮಾಡುವಾಗ ಬಹುತೇಕ ಎಲ್ಲ ಹಳ್ಳಿಗಳಿಗೂ ದರ್ಶನ್ ಮತ್ತು ಯಶ್ ಹೋಗಿದ್ದರು. ಈಗ ಮತ್ತೊಮ್ಮೆ ಎಲ್ಲ ಹಳ್ಳಿಗಳಿಗೂ ಭೇಟಿ ನೀಡಲು ನಿರ್ಧರಿಸಿದ್ದಾರೆ. ಮಂಡ್ಯ ಜಿಲ್ಲೆಯ 8 ವಿಧಾನಸಭೆಯ ಸುಮಾರು 200 ಹಳ್ಳಿಗಳಿಗೆ ದರ್ಶನ್-ಯಶ್ ಮತ್ತು ಸುಮಲತಾ ಭೇಟಿ ನೀಡಿ ಕೃತಜ್ಞತೆ ಸಲ್ಲಿಸುವ ಯೋಜನೆ ಹಾಕಿಕೊಂಡಿದ್ದಾರಂತೆ.
ನಾವು ಮಂಡ್ಯದಲ್ಲೇ ಇರುತ್ತೇವೆ ಗೆದ್ದು ಸಂಭ್ರಮಿಸಿ ಸುಮ್ಮನಾಗದ ಸುಮಲತಾ ಮತ್ತು ಜೋಡೆತ್ತುಗಳು, ಮಂಡ್ಯ ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆಯಲು ಮುಂದಾಗಿದ್ದಾರೆ. ‘ನಾವು ಮಂಡ್ಯದಲ್ಲೇ ಇರುತ್ತೇವೆ, ಮಂಡ್ಯ ಜನರ ಜೊತೆಯಲ್ಲೇ ಇರುತ್ತೇವೆ. ಮಂಡ್ಯ ಅಭಿವೃದ್ದಿಗಾಗಿ ನಾವು ಇರುತ್ತೇವೆ’ ಎಂದು ಸಾರಲು ವಿಜಯಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯಿಂದ ಸುಮಲತಾ ಅವರಿಗೆ ಮತ್ತಷ್ಟು ಜನಬೆಂಬಲ ಸಿಗುವುದು ಪಕ್ಕಾ.

ಯಾವ ಪಕ್ಷಕ್ಕೂ ಹೋಗಲ್ಲ ಅಂಬಿ ಪತ್ನಿ ಮಂಡ್ಯದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದ ಸುಮಲತಾ ಅವರಿಗೆ ಬಿಜೆಪಿ ಬೆಂಬಲ ನೀಡಿತ್ತು. ಗೆದ್ದ ಬಳಿಕ ಸುಮಲತಾ ಬಿಜೆಪಿಗೆ ಹೋಗ್ತಾರೆ ಎನ್ನಲಾಗುತ್ತಿತ್ತು. ಅದೇ ರೀತಿ ಮಂಡ್ಯದ ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಸುಮಲತಾ ಗೆಲುವಿಗೆ ಶ್ರಮಿಸಿದ್ದರು. ನಂತರ ಕಾಂಗ್ರೆಸ್ ಗೆ ಸುಮಲತಾ ಅವರನ್ನ ಕರೆತರುವ ಪ್ರಯತ್ನ ಸಾಗುತ್ತಿದೆ ಎಂಬ ಮಾತು ಚರ್ಚೆಯಾಯಿತು. ಈ ನಡುವೆ ಯಾವ ಪಕ್ಷಕ್ಕೂ ಹೋಗದಿರಲು ಸುಮಲತಾ ನಿರ್ಧರಿಸಿದ್ದಾರಂತೆ. ‘ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದು, ಹಾಗೆ ಕೆಲಸ ಮಾಡುತ್ತೇನೆ’ ಎಂಬ ಮಾತು ಹೇಳಿದ್ದಾರಂತೆ.

ಸುಮಲತಾ ಪ್ಲಾನ್ ಏನು? ಯಾವುದೇ ರಾಜಕೀಯ ಪಕ್ಷದ ಮುಖ ನೋಡಿ ಸುಮಲತಾಗೆ ಮಂಡ್ಯ ಜನ ವೋಟ್ ಹಾಕಿಲ್ಲ. ಅಂಬರೀಶ್ ಪತ್ನಿ, ಪಕ್ಷೇತರ ಅಭ್ಯರ್ಥಿ ಎಂದು ಗೆಲ್ಲಿಸಿದ್ದಾರೆ. ಈಗ ಯಾವುದಾದರೂ ಪಕ್ಷಕ್ಕೆ ಹೋದರೇ ಮುಂದಿನ ದಿನದಲ್ಲಿ ಕಷ್ಟವಾಗುತ್ತೆ. ಹಾಗಾಗಿ, ಪಕ್ಷೇತರವಾಗಿ ಉಳಿದು, ಜೋಡೆತ್ತುಗಳ ಜೊತೆಯಲ್ಲಿ ಮಂಡ್ಯ ಸಂಸದೆಯಾಗಿ ಮುಂದುವರಿಯಲು ಸುಮಲತಾ ಪ್ಲಾನ್ ಮಾಡಿದ್ದಾರೆ. ಇದನ್ನ ಮತ್ತೊಮ್ಮೆ ಮಂಡ್ಯ ಜನರಿಗೆ ಸಾರಿ ಹೇಳಲು ವಿಜಯಯಾತ್ರೆ ಕೈಗೊಳ್ಳಲು ತೀರ್ಮಾನಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…
ದೇಶದ ಟೆಲಿಕಾಂ ರಂಗದಲ್ಲಿ ಭಾರೀ ಪೈಪೋಟಿ ಬೆಳೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ಟೆಲಿಕಾಂ ಕಂಪನಿಗಳನ್ನು ಗ್ರಾಹಕರನ್ನು ಆಕರ್ಷಿಸಲು ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಿವೆ. ಈ ನಿಟ್ಟಿನಲ್ಲಿ ಏರ್ಟೆಲ್ ಕೂಡ ಹಿಂದೆ ಬಿದ್ದಿಲ್ಲ. ಆರ್ಥಿಕವಾಗಿ ಸುರಕ್ಷಿತವಾದ ಭಾರತವನ್ನು ನಿರ್ಮಿಸಲು ಮೊಬೈಲ್ ಸೇವೆಗಳ ಕಾರ್ಯತಂತ್ರದ ಭಾಗವಾಗಿ ಭಾರ್ತಿ ಏರ್ಟೆಲ್ ತನ್ನ ಗ್ರಾಹಕರಿಗೆ ವಿಮಾ ರಕ್ಷಣೆಯ ರಕ್ಷಣೆಯೊಂದಿಗೆ ಪ್ರಿಪೇಡ್ ಯೋಜನೆಯನ್ನು ನೀಡಲು ಭಾರ್ತಿ ಆಕ್ಸಾ ಲೈಫ್ ಇನ್ಶುರೆನ್ಸ್ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಏರ್ಟೆಲ್ ರೂ. 599 ಯೋಜನೆ ಭಾರ್ತಿ ಏರ್ಟೆಲ್ ಭಾರ್ತಿ ಆಕ್ಸಾ…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…