ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು, ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ ಎಂದು ಹೇಳಿದರು.
ನಾನು ಸೇರಿದಂತೆ ದರ್ಶನ್, ಯಶ್, ಅಭಿಷೇಕ್ ಪ್ರಚಾರ ಮಾಡುತ್ತಿರುತ್ತೇವೆ. ಕಲ್ಲು ತೂರುತ್ತಾರೆ ಎನ್ನುವ ಕುಮಾರಸ್ವಾಮಿಯವರ ಹೇಳಿಕೆಯಿಂದ ನಮಗೆ ಭಯವಾಗಿದೆ. ಏಕೆಂದರೆ ಮಾಧ್ಯಮದವರ ಮೇಲೆ ಯಾರಾದರೂ ಹಲ್ಲೆ ನಡೆಸಿದರೆ ನಾವು ಹೊಣೆಯಲ್ಲ ಎಂದು ಹೇಳುತ್ತಾರೆ. ಹೀಗಾಗಿ ಎಲೆಕ್ಷನ್ ಕಮೀಷನ್, ಐಜಿ ಮತ್ತು ಎಸ್ಪಿಗೆ ಸಿಎಂ ವಿರುದ್ಧ ದೂರು ನೀಡುವುದಾಗಿ ಸುಮಲತಾ ಹೇಳಿದರು.
ನನಗೆ ತುಂಬಾ ಭಯವಾಗುತ್ತಿದೆ. ಇಲ್ಲಿ ಇರುವ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹಾಗಾಗಿ ಸಿಆರ್ ಪಿಎಫ್ ರಕ್ಷಣೆ ಒದಗಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಸುಮಲತಾ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…