ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.
ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.
ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.
ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ
ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…