ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.
ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.
ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.
ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ
ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….