ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.
ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.
ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.
ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ
ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಮಾರ್ಚ್, 2019) ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ….
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…