ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.
ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.
ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.
ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ
ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…
ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.