ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.
ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.
ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.
ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ
ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಕಂಪ್ಯೂಟರ್ಗಳು, ಕಂಪನಿಯ ಸರ್ವರ್ಗಳನ್ನು ಹ್ಯಾಕ್ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್ ಟೀವಿಯನ್ನು ಹ್ಯಾಕ್ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್ಲೋಡ್ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್ಲೈನ್ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…
ಉಳಿತಾಯ ಖಾತೆ ತೆರೆಯಲು ಇಷ್ಟಪಡವವರಿಗೆ ಈ ವಿಧಾನ ತುಂಬಾನೇ ಸರಳ ಹಾಗು ಸೂಕ್ತ ಅನಿಸುತ್ತೆ. ಇತ್ತೀಚಿನ ದಿನಗಳಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಹೆಚ್ಚು ಮಂದಿ ಬಯಸುತ್ತಾರೆ. ಬಡವರು ಮಧ್ಯಮ ವರ್ಗದವರಿಗೆ ಇದು ತುಂಬಾನೇ ಅವಶ್ಯಕ. ಈ ವಿಧಾನ ಮನೆಯ ಹೆಣ್ಣು ಮಕ್ಕಳಿಗೆ ತುಂಬಾನೇ ಸಹಕಾರಿಯಾಗಿದೆ. ಈ ರೀತಿಯಲ್ಲಿ ಉಳಿತಾಯ ಮಾಡುತ್ತ ಹೋದರೆ ವರ್ಷದಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಹಣವನ್ನು ನೀವು ಸಂಪಾದಿಸಬಹುದು. ಇದರಿಂದ ನಿಮ್ಮ ಮನೆಯ ಕೆಲಸಕ್ಕೆ ಬಳಸಿ ಕೊಳ್ಳಬಹುದು. ಪ್ರತಿ ದಿನ ಯಾವ ರೀತಿಯಲ್ಲಿ ಉಳಿತಾಯ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.