News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

204

ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.

ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.

ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.

ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ

ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ 5 ತುಳಸಿ ಎಲೆಯನ್ನು ಇಟ್ಟರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ನಿವಾರಣೆ ಆಗುತ್ತದೆ,.!

    ಈ ಲೋಕದಲ್ಲಿ  ಕಷ್ಟವಿಲ್ಲದೇ ಬದುಕುವ  ಮನುಷ್ಯನನ್ನ  ಎಲ್ಲಿಯೂ ಸಹ  ಕಾಣಲು  ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ.  ಹಾಗೆಯೇ  ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು  ಅದಕ್ಕೊಂದು  ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ  ಪಡುತ್ತೇನೆ  ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…

  • ಸುದ್ದಿ

    ಬ್ರೆಕಿಂಗ್ ನ್ಯೂಸ್!ಇನ್ನು ಮುಂದೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಸಿಗಲಿದೆ ಶಬರಿಮಲೈ ಅಯ್ಯಪ್ಪ ಸ್ವಾಮಿಯ ದರ್ಶನ ಭಾಗ್ಯ…

    ಶಬರಿಮಲೈ  ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…