News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

207

ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.

ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.

ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.

ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ

ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಸುದ್ದಿ

    14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

    ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಸಿನಿಮಾ, ಸ್ಪೂರ್ತಿ

    ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

    ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.