ಆಧ್ಯಾತ್ಮ

ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

194

ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.

ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.

ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.

ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ

ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

    ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • ರಾಜಕೀಯ

    ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡ ತೇಜಸ್ವಿನಿ ಅನಂತ್ ಕುಮಾರ್..!

    ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…