ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.
ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.
ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.
ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ
ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.