ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.
ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.
ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.
ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ
ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…