ಆಧ್ಯಾತ್ಮ

ಕೇತುಗ್ರಸ್ತ ಕಂಕಣಾಕೃತಿ ಸೂರ್ಯಗ್ರಹಣ.!

200

ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ).

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

ಕರ್ನಾಟಕ,ತಮಿಳನಾಡು ಹಾಗೂ ಕೇರಳದ ಕೆಲವು ಪ್ರದೇಶದಲ್ಲಿ ಮಾತ್ರ ಕಂಕಣಾಕೃತಿಯು ಅಂದರೆ ವಜ್ರದ ಉಂಗುರದಂತೆ ಕಾಣಿಸುವದು. ಉಳಿದಂತೆ ಭಾರತದಾದ್ಯಂತ ಖಂಡಗ್ರಾಸವಾಗಿ ಕಾಣಿಸುವದು.

ವಜ್ರದುಂಗುರ ಕಾಣಿಸುವ ಕೆಲವು ಪ್ರದೇಶಗಳು :ಮಡಿಕೇರಿ,ಕಟೀಲು,ಸೂರತ್ಕಲ್,ಮಂಗಳೂರು, ಹಂಪನಕಟ್ಟೆ, ಉಳ್ಳಾಲ, ಸರಗೂರು, ಬಂಟ್ವಾಳ, ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಬಯಲುಕುಪ್ಪೆ, ಕಾಸರಗೋಡು, ತಲಕಾವೇರಿ, ಗುಂಡ್ಲುಪೇಟೆ, ನಂಜನಗೂಡು, ಹುಣಸೂರು. ಪಿರಯಾಪಟ್ಟಣ. ಹೆಚ್,ಡಿ. ದೇವನಕೋಟೆ, ಪೊನ್ನಂಪೇಟೆ, ವಿರಾಜಪೇಟೆ. ಕೋಝಿಕೋಡ್,ಮಲ್ಲಪುರಂ,ಊಟಿ, ಕೋಯಿಮುತ್ತುರ್, ತಿರುಪ್ಪುರ್, ಈರೋಡ್,ಮಧುರೈ, ತಿರುಚನಾಪಳ್ಳಿ, ಮಧುರೈ. ಪುದುಕ್ಕೊಟೈ, ಪಟ್ಟುಕೊಟೈ, ಶಿವಗಂಗಾ, ಕರೈಕುಡಿ, ರಾಮೇಶ್ವರ.

ವೇಧಕಾಲ : ಖಂಡಗ್ರಾಸ ಗ್ರಹಣವು ಗುರುವಾರ ಬೆಳಿಗ್ಗೆ ಮೊದಲನೇ ಪ್ರಹರದಲ್ಲಿ ಆಗುವದರಿಂದ ಅದರ ಹಿಂದಿನ ದಿನವಾದ ಬುಧವಾರ ರಾತ್ರಿ 08.05 ರಿಂದ ವೇಧಕಾಲವಿದೆ. ಬುಧವಾರ ರಾತ್ರಿ 08.05ರ ನಂತರ ವೇಧಕಾಲದ ಉಪವಾಸಾದಿ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಗರ್ಭಿಣಿಯರು, ಬಾಲಕರು, ವೃದ್ಧರು ಹಾಗೂ ಅಶಕ್ತರು ಅರ್ಧಯಾಮ ಅಂದರೆ ಬುಧವಾರ ರಾತ್ರಿ 02.05 ನಿಮಿಷದವರೆಗೂ ಉಪಹಾರವನ್ನು ಅಥವಾ ಔಷಧೋಪಚಾರವನ್ನು ಮಾಡಬಹುದು. ಅದೂ ಕೂಡ ಸಾಧ್ಯವಾಗದರು ತೀವ್ರ ಅನಾರೋಗ್ಯದ ಸಂದರ್ಭದಲ್ಲಿ ಮುಹೂರ್ತ ಮಾತ್ರ ಅಂದರೆ ಗುರುವಾರ ಬೆಳಿಗ್ಗೆ 07.17ರ ಒಳಗೆ ಔಷಧಿ ಅಥವಾ ಅಲ್ಪ ಆಹಾರವನ್ನು ತೆಗೆದುಕೊಳ್ಳಬಹುದು. ಗ್ರಹಣಕಾಲದಲ್ಲಿ ಎಲ್ಲರೂ ಉಪವಾಸಾದಿ ನಿಯಮಗಳನ್ನು ಪಾಲಿಸಬೇಕು.

ಸೂರ್ಯಗ್ರಹಣ ಫಲ :ಶುಭ ಕರ್ಕ ತುಲಾ ಕುಂಭ ಮೀನ, ಮಿಶ್ರ ಮೇಷ ಮಿಥುನ ತುಲಾ ವೃಶ್ಚಿಕ, ಅನಿಷ್ಟ ವೃಷಭ ಕನ್ಯಾ ಧನು ಮಕರ, ಈ ಗ್ರಹಣವು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸಂಭವಿಸುವದರಿಂದ ಈ ನಕ್ಷತ್ರ-ರಾಶಿಯವರು ಮತ್ತು ಅನಿಷ್ಟ ಫಲವಿರುವ ಎಲ್ಲರೂ ಗ್ರಹಣಶಾಂತಿ, ಜಪ,ತಪ,ದಾನಾದಿಗಳನ್ನು ಮಾಡಬೇಕು. ಗ್ರಹಣದ ಅವಧಿಯು ಪೂರ್ಣವಾಗಿ ಲಭ್ಯವಿರುವದರಿಂದ ಪಿತೃತರ್ಪಣ, ನದಿ, ಸಮುದ್ರ ಸ್ನಾನ, ಅಭೀಷ್ಟ ಮಂತ್ರ ಜಪವನ್ನು ಮಾಡುವದರಿಂದ ಫಲಸಿದ್ಧಿಯಾಗುವದು.

ಪ್ರಮುಖ ಊರುಗಳಲ್ಲಿ ಸೂರ್ಯಗ್ರಹಣದ ಸಮಯ ಊರು ಸ್ಪರ್ಷ . ಮಧ್ಯ. ಮೋಕ್ಷ

ವಿಜಯಪುರ 08.05 . 09.26. 11.03, ಬಾಗಲಕೋಟ 08.05. 09.26. 11.04, ಧಾರವಾಡ 08.04. 09.24. 11.02, ಹುಬ್ಬಳ್ಳಿ 08.04. 09.25. 11.03, ಹಾವೇರಿ 08.04 09.25. 11.04, ಗದಗ 08.05. 09.25. 11.04, ಬೆಳಗಾವಿ 08.04. 09.24. 11.01, ಕಲಬುರ್ಗಿ 08.06. 09.28. 11.06, ಯಾದ್ಗೀರ 08.06. 09.28. 11.07, ಕೊಪ್ಪಳ 08.05. 09.24. 11.05, ರಾಯಚೂರ 08.06. 09.28. 11.08, ಬಳ್ಳಾರಿ 08.06. 09.28. 11.08, ಹೊಸಪೇಟೆ 08.05. 09.27. 11.06, ಬೀದರ 08.07. 09.28. 11.07, ಶಿವಮೊಗ್ಗ 08.05. 09.26. 11.05, ದಾವಣಗೆರೆ 08.05. 09.26. 11.05, ಮೈಸೂರು 08.06. 09.28. 11.09, ಮಂಡ್ಯ 08.06. 09.29. 11.10, ಚಿತ್ರದುರ್ಗ 08.05. 09.27. 11.07, ತುಮಕೂರು 08.06. 09.29. 11.10, ಗಂಗಾವತಿ 08.06. 09.27. 11.06, ಬಸವಕಲ್ಯಾಣ 08.06. 09.28. 11.06, ಸುಳ್ಯ 08.06. 09.27 (ಕಂ). 11.05, ನೆಲಮಂಗಲ 08.06. 09.29. 11.11, ಕನಕಪುರ 08.06. 09.29. 11.11, ಮುಳಬಾಗಿಲು 08.07. 09.31. 11.13, ಶಿಕಾರಿಪುರ 08.05. 09.26. 11.04, ಸವದತ್ತಿ 08.04. 09.25. 11.03, ಹಾನಗಲ್ಲ 08.04. 09.25. 11.03, ಮಂಗಳೂರು 08.04. 09.25 (ಕಂ). 11.03, ಹಾಸನ 08.05. 09.27. 11.07, ಉಡುಪಿ 08.04. 09.25. 11.03, ಧರ್ಮಸ್ಥಳ 08.04. 09.25. 11.03,

ಚಾಮರಾಜನಗರ 08.05. 09.29. 11.10, ಮಡಿಕೇರಿ 08.05. 09.27(ಕಂ). 11.06, ಬೆಂಗಳೂರು 08.06. 09.30. 11.11, ಸೋಲಾಪುರ 08.05. 09.26. 11.03, ಜತ್ತ 08.05. 09.25. 11.02, ಕೊಲ್ಹಾಪುರ 08.04. 09.23. 11.00, ಪುಣೆ 08.04. 09.23. 10.58, ಚಿಕ್ಕಮಗಳೂರು 08.05. 09.26. 11.06, ಕಾರವಾರ 08.04. 09.24. 11.00, ಗೋಕಾಕ 08.04. 09.24. 11.01, ಗೋಕರ್ಣ 08.04. 09.24. 11.01, ಚಿಕ್ಕೋಡಿ 08.04. 09.24. 11.01, ಜಮಖಂಡಿ 08.05. 09.25. 11.02, ಬದಾಮಿ 08.05. 09.26. 11.04, ಮುಧೋಳ 08.05. 09.25. 11.02, ರಾಣೆಬೆನ್ನೂರ 08.04. 09.26. 11.04, ಶಿರಸಿ 08.04. 09.25. 11.02, ಶೃಂಗೇರಿ 08.04. 09.25. 11.04, ರೋಣ 08.05. 09.26. 11.04, ಮುಂಬೈ 08.04. 09.21. 10.55, ಅಹ್ಮದನಗರ 08.05. 09.24. 10.59, ಸಾಂಗ್ಲಿ 08.04. 09.24. 11.00, ಸಾತಾರಾ 08.04. 09.23. 10.58, ಹೈದರಾಬಾದ 08.08. 09.30. 11.10, ಚಿನೈ 08.09. 09.35. 11.19, ವಿಶಾಖಪಟ್ಟಣ 08.13. 09.40. 11.24, ಪಣಜಿ 08.04. 09.23. 10.59, ಅಹಮದಾಬಾದ 08.06. 09.21. 10.52, ಜೈಪುರ 08.13. 09.28. 10.55, ಉಜೈನ್ 08.09. 09.26. 10.58, ದೆಹಲಿ 08.17. 09.31. 10.57

ಯಜ್ಞ-ದಾನದ ಕ್ರಮ, ಸಂಕಲ್ಪ ಮೊದಲಾದ ಮಂತ್ರಗಳು, ಕಥೆಗಳು, ಅಲ್ಲದೇ ಗ್ರಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಲೇಖನ ವಿಭಾಗದಲ್ಲಿ ಪ್ರತಿದಿನ ನೋಡಿ

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772ವಶೀಕ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಸುದ್ದಿ

    ಕಾಲಿನಿಂದಲೇ ಮತದಾನ ಮಾಡಿ ಎಲ್ಲರಿಗೂ ಸ್ಪರ್ತಿಯಾದ ಲಕ್ಷ್ಮೀ…

    ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ.  ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಸುದ್ದಿ

    ಮಾತು ಮಾತಿಗೂ ಹೆಚ್ಚು ಕೋಪ ಬರುತ್ತಿದೆಯೇ ಇಲ್ಲಿದೆ ನೋಡಿ ಅದಕ್ಕೆ ಮದ್ದು..!

    ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.