ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।
ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।।
ಗ್ರಹಣವನ್ನು ಎಲ್ಲರೂ ನೋಡಬೇಕು. ಗ್ರಹಣದ ಸೂತಕವನ್ನು ಎಲ್ಲ ಜಾತಿ-ಮತದವರೂ, ಎಲ್ಲ ವರ್ಣದವರೂ ಆಚರಿಸ ಬೇಕು. ಚಿಕ್ಕ ಮಕ್ಕಳು, ಗರ್ಭಿಣಿಯರು, ಬಾಳಂತಿಯರು, ಅನಾರೋಗ್ಯ ಪೀಡಿತರು ಹಾಗೂ ಅತಿವೃದ್ಧರನ್ನು ಬಿಟ್ಟು ಆರೋಗ್ಯವಂತರಾದ ಎಲ್ಲರೂ ಗ್ರಹಣ ಅಶೌಚವನ್ನು ಆಚರಿಸಬೇಕು. ಅಶಕ್ತರಿಗೆ ಅವರವರ ಶಕ್ತಿಗೆ ಅನುಸಾರವಾದ ಸಡಿಲಿಕೆ ಇದೆ.
ಗ್ರಹಣದ ಸ್ಪರ್ಷ, ಮೋಕ್ಷ ಸ್ನಾನವನ್ನು ಉಟ್ಟಬಟ್ಟೆ ಸಹಿತವಾಗಿ ಮಾಡಬೇಕು. ವೇಧಕಾಲದಿಂದ ಗ್ರಹಣ ಮುಕ್ತಾಯದವರೆಗೂ ಏನನ್ನೂ ತಿನ್ನಬಾರದು. ಕಠೋರವಾದ ಮಾತುಗಳನ್ನು ಆಡಬಾರದು. ಹೆಚ್ಚುವದು-ಕೊಚ್ಚುವದು, ಅಸ್ತ್ರ-ಶಸ್ತ್ರಗಳ ಉಪಯೋಗವನ್ನು ಮಾಡಬಾರದು.
ಉಗುರು ಕತ್ತರಿಸುವದು, ಕೂದಲು ಕತ್ತರಿಸುವದು, ಅನಾವಶ್ಯಕ ಹರಟೆ, ವಾದ-ವಿವಾದ, ಅಡುಗೆ ಮಾಡುವದು, ಕಸತಗೆಯುವದು, ಮಲಗುವದು ಮೊದಲಾದ ಕೆಲಸಗಳನ್ನು ವೇಧಕಾಲದಲ್ಲಿ ಮಾಡಬಾರದು. ವೇಧಕಾಲದಲ್ಲಿ ನೀರು-ಆಹಾರ ಸೇವನೆ ಮಾಡದೇ ದೇಹವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಇದರಿಂದ ಗ್ರಹಣ ಕಾಲದಲ್ಲಿ ಮಲ-ಮೂತ್ರ ವಿಸರ್ಜನೆಯ ಪ್ರಸಂಗ ಬರಲಾರದು.
ಸೂತಕೇ ಮೃತಕೇ ಚೈವ ಸದೋಷೋ ರಾಹು ದರ್ಶನೇ ।
ತಾವದೇವ ಭವೇತ್ ಶುದ್ಧಿಃ ಯಾವನ್ಮುಕ್ತಿರ್ನ ಸಂಶಯಃ ।।
ಯಾರಿಗಾದರೂ ಜನನ ಶೌಚ, ಮರಣ ಶೌಚ ಇದ್ದರೆ ಗ್ರಹಣ ಕಾಲದಲ್ಲಿ ದೋಷ ಇರುವದಿಲ್ಲ. ಅವರೂ ಕೂಡ ಸ್ನಾನ-ದಾನ ಮೊದಲಾದ ಆಚರಣೆ ಮಾಡಬೇಕು. ಗ್ರಹಣ ಮೋಕ್ಷದ ನಂತರ ಮೊದಲಿನಂತೆ ಜನನ-ಮರಣ ಅಶೌಚ ಆಚರಣೆಯನ್ನು ಮುಂದುವರೆಸಬೇಕು.
ಸ್ನಾನೇ ನೈಮಿತ್ತಿಕೇ ಪ್ರಾಪ್ತೇ ನಾರೀ ಯದಿ ರಜಸ್ವಲಾ ।
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್ ।।
ರಜಸ್ವಲಾ ಸ್ತ್ರೀಯರು ನದಿ-ಬಾವಿಗಳನ್ನು ಬಿಟ್ಟು ಒಂದು ಪಾತ್ರೆಯಲ್ಲಿಯ ನೀರನ್ನು ಬಳಸಿ ಸ್ನಾನಮಾಡಬೇಕು.
ಸ್ಪರ್ಷೇ ಜ್ಞಾತೇ ತಥಾ ಗ್ರಸ್ತೇ ಮೋಕ್ಷಕಾಲೇ ವಿಮೋಚನೇ ।
ಸ್ನಾನಂ ಶ್ರಾದ್ಧಂ ಜಪಂ ಹೋಮಂ ದಾನಂ ಸ್ನಾನಂ ಕ್ರಮಾತ್ ಚರೇತ್ ।।
ಗ್ರಹಣ ಸ್ಪರ್ಷಸ್ನಾನ, ಮಧ್ಯಸ್ನಾನ, ತರ್ಪಣ, ಜಪ, ಹೋಮ, ದಾನದ ನಂತರ ಗ್ರಹಣ ಮೋಕ್ಷ ದರ್ಶನ ಮಾಡಿ ಮತ್ತೆ ಸ್ನಾನ ಮಾಡಬೇಕು. ಗ್ರಹಣ ಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು.
ಚಂದ್ರ ಸೂರ್ಯ ಗ್ರಹೇ ಸ್ನಾಯಾತ್ ಸೂತಕೇ ಮೃತಕೇ ತಥಾ ।
ಅಸ್ನಾಯಾತ್ ಮೃತ್ಯುಮಾಪ್ನೋತಿ ಸ್ನಾಯಾತ್ ಮೃತ್ಯುಂ ನ ವಿಂದತಿ ।।
ಜನನ-ಮರಣ ಶೌಚ, ಗ್ರಹಣ ಶೌಚ ಸ್ನಾನವನ್ನು ಮಾಡಿದರೆ ಅಪಮೃತ್ಯು ಬರುವದಿಲ್ಲ. ಶೌಚ ಆಚರಣ ಮಾಡದವರಿಗೆ ಮೃತ್ಯು ಸಮಾನವಾದ ಪಾಪ ಬರುವದು.
ಸರ್ವಂ ಗಂಗಾ ಸಮಂ ತೋಯಂ ಸರ್ವೇ ವ್ಯಾಸ ಸಮಾ ದ್ವಿಜಃ ।
ಸರ್ವಂ ಭೂಮಿ ಸಮಂ ದಾನಂ ಗ್ರಹಣೇ ಚಂದ್ರ ಸೂರ್ಯಯೋಃ ।।
ಗ್ರಹಣ ಕಾಲದಲ್ಲಿ ಎಲ್ಲ ತೀರ್ಥಗಳೂ ಗಂಗೆಗೆ ಸಮ. ಹರಿಯುವ ನೀರು ಎಲ್ಲವೂ ಶ್ರೇಷ್ಠವೇ ಇವುಗಳಲ್ಲಿ ಮನೆಯಲ್ಲಿ ನಲ್ಲಿ, ಬಾವಿಗಳು, ಹಳ್ಳ-ಕೊಳ್ಳಗಳು, ನದಿಗಳು, ಸಮುದ್ರಗಳು ಒಂದಕ್ಕಿಂತ ಒಂದು ಶ್ರೇಷ್ಠ ಎಂದು ತಿಳಿಯಬೇಕು. ಸಂಗ್ರಹಿಸಿಟ್ಟ ನೀರು ಉಪಯೋಗಿಸ ಬಾರದು. ಆಶೀರ್ವದಿಸುವ ದ್ವಿಜ ವ್ಯಾಸರಿಗೆ ಸಮನಾದರೆ ಕೊಡುವ ದಾನ ಭೂದಾನಕ್ಕೆ ಸಮ.
ಸಮಮಬ್ರಾಹ್ಮಣೇ ದಾನಂ ದ್ವಿಗುಣಂ ಬ್ರಾಹ್ಮಣ ಬ್ರುವೇ ।
ಶ್ರೋತ್ರೀಯೇ ಶತಸಾಹಸ್ರಂ ಪಾತ್ರೇತು ಅನಂತ ಮಶ್ನುತೇ ।।
ನಿತ್ಯ ಸಂಧ್ಯಾದಿ ಅನುಷ್ಠಾನ ಮಾಡುವ ಆಚರಣಶೀಲ ಬ್ರಾಹ್ಮಣನಿಗೆ ಕೊಡುವ ದಾನದಿಂದ ಎರಡುಪಟ್ಟು ಫಲ ಬರುವದು, ಪಾಠ-ಪ್ರವಚನಾದಿಗಳನ್ನೂ ಮಾಡುವ ಶ್ರೋತ್ರೀಯರಿಗೆ ಕೊಡುವ ದಾನ ಲಕ್ಷಫಲದಾಯಕ. ಈ ಎಲ್ಲ ಸದ್ಗುಣಗಳಿಂದ ಕೂಡಿದ ನಿತ್ಯ ಸತ್ಯ-ಧರ್ಮಾಚರಣ ಶೀಲರಾದ ಯಾವದೇ ಸತ್ಪಾತ್ರರಿಗೆ ಕೊಡುವ ದಾನ ಅನಂತ ಫಲವನ್ನು ಕೊಡವದು.
ಚಂದ್ರಸೂರ್ಯಗ್ರಹೇ ತೀರ್ಥೇ ಮಹಾಪರ್ವಾದಿಕೇ ತಥಾ ।
ಮಂತ್ರದೀಕ್ಷಾಂ ಪ್ರಕುರ್ವಾಣೋ ಮಾಸರ್ಕ್ಷಾದೀನ್ ನ ಶೋಧಯೇತ್ ।।
ಗ್ರಹಣಕಾಲವೇ ಒಂದು ಪರ್ವವಾಗಿ ಇರುವದರಿಂದ ಮಂತ್ರೋಪದೇಶ ಪಡೆಯಲು ಅತ್ಯಂತ ಶ್ರೇಷ್ಠವಾಗಿರುತ್ತದೆ. ಈ ಸಮಯದಲ್ಲಿ ದೀಕ್ಷೆಗೆ ರಾಹುಕಾಲ-ಗುಳಿಕಕಾಲ, ತಿಥಿ, ನಕ್ಷತ್ರ ಇತ್ಯಾದಿ ಮುಹೂರ್ತವನ್ನು ನೋಡಬಾರದು.
ಶಾಂತಿ ಮಂತ್ರ
ಇಂದ್ರೋsನಲೋ ದಂಡಧರಶ್ಚ ಕಾಲಃ ಪಾಶಯುಧೋ ವಾಯುಧನೇಶ ರುದ್ರಃ ।
ಮಜ್ಜನ್ಮ ಋಕ್ಷೋ ಮಮರಾಶಿ ಸಂಸ್ಥಾಃ ಕುರ್ವಂತು ಸರ್ವೇ ಗ್ರಹದೋಷ ಶಾಂತಿಮ್ ।।
ವೈಚಾರಿಕ ಚಿಂತನೆ.
ಗ್ರಹಣ ನೋಡಬಾರದು ಎಂದು ಎಲ್ಲಿಯೂ ಹೇಳಿಲ್ಲ, ಗರ್ಭಿಣಿಯರಿಗೂ ಅವರ ಶಕ್ತಿಗೆ ಅನುಸಾರವಾದ ಆಚರಣೆ ಹಾಗೂ ಶುಭಫಲಗಳನ್ನು ಹೇಳಿದ್ದಾರೆ. ಜ್ಯೋತಿಷ್ಯ ಶಾಸ್ತ್ರದ ಉದ್ದೇಶ ಧರ್ಮದ ಆಚರಣೆಯೇ ಹೊರತು ಭಯ ಹುಟ್ಟಿಸುದೂ ಅಲ್ಲ,
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಜೇನುತುಪ್ಪವನ್ನು ಯಾರು ತಾನೇ ಬೇಡ ಎನ್ನುತ್ತಾರೆ. ಪ್ರಪಂಚದಲ್ಲಿ ‘ಏಕ್ಸ್ಪಾರ್ ಡೇಟ್’ ಇಲ್ಲದೆ ಇರುವ ಏಕೈಕ ವಸ್ತು ಎಂದರೆ ಅದು ಈ ಜೇನು ತುಪ್ಪ. ಈ ಜೇನು ತುಪ್ಪವನ್ನು ಗಾಜಿನ ಬಾಟಲಿಯಲ್ಲಿ ಇಟ್ಟರೆ ಅದು ಎಷ್ಟೇ ವರ್ಷ ಹಳೆಯದಾದರೂ ಬಳಸಬಹುದು.ಇದನ್ನು ಫ್ರಿಜ್ ನಲ್ಲಿ ಮತ್ತು ಬಿಸಿಲಿನಲ್ಲಿ ಇರಬಾರದು. ಯಾರಿಗೆ ಜೇನು ತುಪ್ಪ ಇಷ್ಟ ಇಲ್ಲವೋ ಅಥವಾ ಅದರ ಬಗ್ಗೆ ಮಾಹಿತಿ ಇಲ್ಲವೋ, ಅವರು ಈ ಮಾಹಿತಿಯನ್ನು ಒಮ್ಮೆ ಓದಿ.ಇದನ್ನು ಎಲ್ಲಾ ವಯೋಮಾನದವರು ಬಳಸ ಬಹುದು. ಇದನ್ನು ರಕ್ತವರ್ಧಕ ಟಾನಿಕ್…
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…