News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

302

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772

ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।
ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।।

ಗ್ರಹಣವನ್ನು ಎಲ್ಲರೂ ನೋಡಬೇಕು. ಗ್ರಹಣದ ಸೂತಕವನ್ನು ಎಲ್ಲ ಜಾತಿ-ಮತದವರೂ, ಎಲ್ಲ ವರ್ಣದವರೂ ಆಚರಿಸ ಬೇಕು. ಚಿಕ್ಕ ಮಕ್ಕಳು, ಗರ್ಭಿಣಿಯರು, ಬಾಳಂತಿಯರು, ಅನಾರೋಗ್ಯ ಪೀಡಿತರು ಹಾಗೂ ಅತಿವೃದ್ಧರನ್ನು ಬಿಟ್ಟು ಆರೋಗ್ಯವಂತರಾದ ಎಲ್ಲರೂ ಗ್ರಹಣ ಅಶೌಚವನ್ನು ಆಚರಿಸಬೇಕು. ಅಶಕ್ತರಿಗೆ ಅವರವರ ಶಕ್ತಿಗೆ ಅನುಸಾರವಾದ ಸಡಿಲಿಕೆ ಇದೆ.

ಗ್ರಹಣದ ಸ್ಪರ್ಷ, ಮೋಕ್ಷ ಸ್ನಾನವನ್ನು ಉಟ್ಟಬಟ್ಟೆ ಸಹಿತವಾಗಿ ಮಾಡಬೇಕು. ವೇಧಕಾಲದಿಂದ ಗ್ರಹಣ ಮುಕ್ತಾಯದವರೆಗೂ ಏನನ್ನೂ ತಿನ್ನಬಾರದು. ಕಠೋರವಾದ ಮಾತುಗಳನ್ನು ಆಡಬಾರದು. ಹೆಚ್ಚುವದು-ಕೊಚ್ಚುವದು, ಅಸ್ತ್ರ-ಶಸ್ತ್ರಗಳ ಉಪಯೋಗವನ್ನು ಮಾಡಬಾರದು.

ಉಗುರು ಕತ್ತರಿಸುವದು, ಕೂದಲು ಕತ್ತರಿಸುವದು, ಅನಾವಶ್ಯಕ ಹರಟೆ, ವಾದ-ವಿವಾದ, ಅಡುಗೆ ಮಾಡುವದು, ಕಸತಗೆಯುವದು, ಮಲಗುವದು ಮೊದಲಾದ ಕೆಲಸಗಳನ್ನು ವೇಧಕಾಲದಲ್ಲಿ ಮಾಡಬಾರದು. ವೇಧಕಾಲದಲ್ಲಿ ನೀರು-ಆಹಾರ ಸೇವನೆ ಮಾಡದೇ ದೇಹವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಇದರಿಂದ ಗ್ರಹಣ ಕಾಲದಲ್ಲಿ ಮಲ-ಮೂತ್ರ ವಿಸರ್ಜನೆಯ ಪ್ರಸಂಗ ಬರಲಾರದು.

ಸೂತಕೇ ಮೃತಕೇ ಚೈವ ಸದೋಷೋ ರಾಹು ದರ್ಶನೇ ।
ತಾವದೇವ ಭವೇತ್ ಶುದ್ಧಿಃ ಯಾವನ್ಮುಕ್ತಿರ್ನ ಸಂಶಯಃ ।।

ಯಾರಿಗಾದರೂ ಜನನ ಶೌಚ, ಮರಣ ಶೌಚ ಇದ್ದರೆ ಗ್ರಹಣ ಕಾಲದಲ್ಲಿ ದೋಷ ಇರುವದಿಲ್ಲ. ಅವರೂ ಕೂಡ ಸ್ನಾನ-ದಾನ ಮೊದಲಾದ ಆಚರಣೆ ಮಾಡಬೇಕು. ಗ್ರಹಣ ಮೋಕ್ಷದ ನಂತರ ಮೊದಲಿನಂತೆ ಜನನ-ಮರಣ ಅಶೌಚ ಆಚರಣೆಯನ್ನು ಮುಂದುವರೆಸಬೇಕು.

ಸ್ನಾನೇ ನೈಮಿತ್ತಿಕೇ ಪ್ರಾಪ್ತೇ ನಾರೀ ಯದಿ ರಜಸ್ವಲಾ ।
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್ ।।

ರಜಸ್ವಲಾ ಸ್ತ್ರೀಯರು ನದಿ-ಬಾವಿಗಳನ್ನು ಬಿಟ್ಟು ಒಂದು ಪಾತ್ರೆಯಲ್ಲಿಯ ನೀರನ್ನು ಬಳಸಿ ಸ್ನಾನಮಾಡಬೇಕು.

ಸ್ಪರ್ಷೇ ಜ್ಞಾತೇ ತಥಾ ಗ್ರಸ್ತೇ ಮೋಕ್ಷಕಾಲೇ ವಿಮೋಚನೇ ।
ಸ್ನಾನಂ ಶ್ರಾದ್ಧಂ ಜಪಂ ಹೋಮಂ ದಾನಂ ಸ್ನಾನಂ ಕ್ರಮಾತ್ ಚರೇತ್ ।।

ಗ್ರಹಣ ಸ್ಪರ್ಷಸ್ನಾನ, ಮಧ್ಯಸ್ನಾನ, ತರ್ಪಣ, ಜಪ, ಹೋಮ, ದಾನದ ನಂತರ ಗ್ರಹಣ ಮೋಕ್ಷ ದರ್ಶನ ಮಾಡಿ ಮತ್ತೆ ಸ್ನಾನ ಮಾಡಬೇಕು. ಗ್ರಹಣ ಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು.

ಚಂದ್ರ ಸೂರ್ಯ ಗ್ರಹೇ ಸ್ನಾಯಾತ್ ಸೂತಕೇ ಮೃತಕೇ ತಥಾ ।
ಅಸ್ನಾಯಾತ್ ಮೃತ್ಯುಮಾಪ್ನೋತಿ ಸ್ನಾಯಾತ್ ಮೃತ್ಯುಂ ನ ವಿಂದತಿ ।।

ಜನನ-ಮರಣ ಶೌಚ, ಗ್ರಹಣ ಶೌಚ ಸ್ನಾನವನ್ನು ಮಾಡಿದರೆ ಅಪಮೃತ್ಯು ಬರುವದಿಲ್ಲ. ಶೌಚ ಆಚರಣ ಮಾಡದವರಿಗೆ ಮೃತ್ಯು ಸಮಾನವಾದ ಪಾಪ ಬರುವದು.

ಸರ್ವಂ ಗಂಗಾ ಸಮಂ ತೋಯಂ ಸರ್ವೇ ವ್ಯಾಸ ಸಮಾ ದ್ವಿಜಃ ।
ಸರ್ವಂ ಭೂಮಿ ಸಮಂ ದಾನಂ ಗ್ರಹಣೇ ಚಂದ್ರ ಸೂರ್ಯಯೋಃ ।।

ಗ್ರಹಣ ಕಾಲದಲ್ಲಿ ಎಲ್ಲ ತೀರ್ಥಗಳೂ ಗಂಗೆಗೆ ಸಮ. ಹರಿಯುವ ನೀರು ಎಲ್ಲವೂ ಶ್ರೇಷ್ಠವೇ ಇವುಗಳಲ್ಲಿ ಮನೆಯಲ್ಲಿ ನಲ್ಲಿ, ಬಾವಿಗಳು, ಹಳ್ಳ-ಕೊಳ್ಳಗಳು, ನದಿಗಳು, ಸಮುದ್ರಗಳು ಒಂದಕ್ಕಿಂತ ಒಂದು ಶ್ರೇಷ್ಠ ಎಂದು ತಿಳಿಯಬೇಕು. ಸಂಗ್ರಹಿಸಿಟ್ಟ ನೀರು ಉಪಯೋಗಿಸ ಬಾರದು. ಆಶೀರ್ವದಿಸುವ ದ್ವಿಜ ವ್ಯಾಸರಿಗೆ ಸಮನಾದರೆ ಕೊಡುವ ದಾನ ಭೂದಾನಕ್ಕೆ ಸಮ.

ಸಮಮಬ್ರಾಹ್ಮಣೇ ದಾನಂ ದ್ವಿಗುಣಂ ಬ್ರಾಹ್ಮಣ ಬ್ರುವೇ ।
ಶ್ರೋತ್ರೀಯೇ ಶತಸಾಹಸ್ರಂ ಪಾತ್ರೇತು ಅನಂತ ಮಶ್ನುತೇ ।।

ನಿತ್ಯ ಸಂಧ್ಯಾದಿ ಅನುಷ್ಠಾನ ಮಾಡುವ ಆಚರಣಶೀಲ ಬ್ರಾಹ್ಮಣನಿಗೆ ಕೊಡುವ ದಾನದಿಂದ ಎರಡುಪಟ್ಟು ಫಲ ಬರುವದು, ಪಾಠ-ಪ್ರವಚನಾದಿಗಳನ್ನೂ ಮಾಡುವ ಶ್ರೋತ್ರೀಯರಿಗೆ ಕೊಡುವ ದಾನ ಲಕ್ಷಫಲದಾಯಕ. ಈ ಎಲ್ಲ ಸದ್ಗುಣಗಳಿಂದ ಕೂಡಿದ ನಿತ್ಯ ಸತ್ಯ-ಧರ್ಮಾಚರಣ ಶೀಲರಾದ ಯಾವದೇ ಸತ್ಪಾತ್ರರಿಗೆ ಕೊಡುವ ದಾನ ಅನಂತ ಫಲವನ್ನು ಕೊಡವದು.

ಚಂದ್ರಸೂರ್ಯಗ್ರಹೇ ತೀರ್ಥೇ ಮಹಾಪರ್ವಾದಿಕೇ ತಥಾ ।
ಮಂತ್ರದೀಕ್ಷಾಂ ಪ್ರಕುರ್ವಾಣೋ ಮಾಸರ್ಕ್ಷಾದೀನ್ ನ ಶೋಧಯೇತ್ ।।

ಗ್ರಹಣಕಾಲವೇ ಒಂದು ಪರ್ವವಾಗಿ ಇರುವದರಿಂದ ಮಂತ್ರೋಪದೇಶ ಪಡೆಯಲು ಅತ್ಯಂತ ಶ್ರೇಷ್ಠವಾಗಿರುತ್ತದೆ. ಈ ಸಮಯದಲ್ಲಿ ದೀಕ್ಷೆಗೆ ರಾಹುಕಾಲ-ಗುಳಿಕಕಾಲ, ತಿಥಿ, ನಕ್ಷತ್ರ ಇತ್ಯಾದಿ ಮುಹೂರ್ತವನ್ನು ನೋಡಬಾರದು.

ಶಾಂತಿ ಮಂತ್ರ

ಇಂದ್ರೋsನಲೋ ದಂಡಧರಶ್ಚ ಕಾಲಃ ಪಾಶಯುಧೋ ವಾಯುಧನೇಶ ರುದ್ರಃ ।
ಮಜ್ಜನ್ಮ ಋಕ್ಷೋ ಮಮರಾಶಿ ಸಂಸ್ಥಾಃ ಕುರ್ವಂತು ಸರ್ವೇ ಗ್ರಹದೋಷ ಶಾಂತಿಮ್ ।।

ವೈಚಾರಿಕ ಚಿಂತನೆ.

ಗ್ರಹಣ ನೋಡಬಾರದು ಎಂದು ಎಲ್ಲಿಯೂ ಹೇಳಿಲ್ಲ, ಗರ್ಭಿಣಿಯರಿಗೂ ಅವರ ಶಕ್ತಿಗೆ ಅನುಸಾರವಾದ ಆಚರಣೆ ಹಾಗೂ ಶುಭಫಲಗಳನ್ನು ಹೇಳಿದ್ದಾರೆ. ಜ್ಯೋತಿಷ್ಯ ಶಾಸ್ತ್ರದ ಉದ್ದೇಶ ಧರ್ಮದ ಆಚರಣೆಯೇ ಹೊರತು ಭಯ ಹುಟ್ಟಿಸುದೂ ಅಲ್ಲ,

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಇಂದಿರಾ ಸಾರಿಗೆ ನಂತರ ಈಗ ಪಿಂಕ್ ಆಟೋಗಳು..!ತಿಳಿಯಲು ಈ ಲೇಖನ ಓದಿ..

    ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಈ ದಿನದ ನಿಮ್ಮ ಭವಿಷ್ಯ ಶುಭವೋ ಅಶುಭುವೋ ನೋಡಿ ತಿಳಿಯಿರಿ.. ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…

  • ರಾಜಕೀಯ

    ಮೋದಿ ರಾಜ್ಯಕ್ಕೆ ಬಂದರೆ ದವಡೆಗೆ ಒಡೆಯಿರಿ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ಶಾಸಕ..!

    ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್‍ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್‍ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಹೊಸ ವರ್ಷಕ್ಕೆ ಬಂಪರ್ ಆಫರ್. ಏನದು ಈಗಲೇ ತಿಳಿದುಕೊಳ್ಳಿ.!

    ಹೌದು, ಮುಖೇಶ್ ಅಂಬಾನಿ ನೇತೃತ್ವದ ಜಿಯೋ ಸಂಸ್ಥೆಯು ತನ್ನ ಚಂದಾದಾರರಿಗೆ ‘ಹ್ಯಾಪಿ ನ್ಯೂ ಇಯರ್’ ಆಫರ್ ಅನ್ನು ಬಿಡುಗಡೆ ಮಾಡಿದೆ. 2020 ರೂ. ಬೆಲೆಯಲ್ಲಿ ಎರಡು ಭರ್ಜರಿ ಪ್ಲ್ಯಾನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ಲ್ಯಾನ್ ಜಿಯೋ ಚಂದಾದಾರರಿಗೆ ವಾರ್ಷಿಕ ಅವಧಿಯ ಪ್ರಯೋಜನೆಗಳನ್ನು ಒದಗಿಸಿದರೇ, ಇನ್ನೊಂದು ಕೊಡುಗೆಯು ಜಿಯೋ ಫೋನ್ ಗ್ರಾಹಕರಿಗೆ ವಾರ್ಷಿಕ ಧಮಾಕ ನೀಡಲಿದೆ. ಹಾಗಾದರೇ ಜಿಯೋದ ಹ್ಯಾಪಿ ನ್ಯೂ ಇಯರ್-2020 ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿರಿ. ಸ್ನೇಹಿತರೆ ರಿಲಯನ್ಸ್ ಜಿಯೋ ಹೊಸ…