ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।
ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।।

ಗ್ರಹಣವನ್ನು ಎಲ್ಲರೂ ನೋಡಬೇಕು. ಗ್ರಹಣದ ಸೂತಕವನ್ನು ಎಲ್ಲ ಜಾತಿ-ಮತದವರೂ, ಎಲ್ಲ ವರ್ಣದವರೂ ಆಚರಿಸ ಬೇಕು. ಚಿಕ್ಕ ಮಕ್ಕಳು, ಗರ್ಭಿಣಿಯರು, ಬಾಳಂತಿಯರು, ಅನಾರೋಗ್ಯ ಪೀಡಿತರು ಹಾಗೂ ಅತಿವೃದ್ಧರನ್ನು ಬಿಟ್ಟು ಆರೋಗ್ಯವಂತರಾದ ಎಲ್ಲರೂ ಗ್ರಹಣ ಅಶೌಚವನ್ನು ಆಚರಿಸಬೇಕು. ಅಶಕ್ತರಿಗೆ ಅವರವರ ಶಕ್ತಿಗೆ ಅನುಸಾರವಾದ ಸಡಿಲಿಕೆ ಇದೆ.
ಗ್ರಹಣದ ಸ್ಪರ್ಷ, ಮೋಕ್ಷ ಸ್ನಾನವನ್ನು ಉಟ್ಟಬಟ್ಟೆ ಸಹಿತವಾಗಿ ಮಾಡಬೇಕು. ವೇಧಕಾಲದಿಂದ ಗ್ರಹಣ ಮುಕ್ತಾಯದವರೆಗೂ ಏನನ್ನೂ ತಿನ್ನಬಾರದು. ಕಠೋರವಾದ ಮಾತುಗಳನ್ನು ಆಡಬಾರದು. ಹೆಚ್ಚುವದು-ಕೊಚ್ಚುವದು, ಅಸ್ತ್ರ-ಶಸ್ತ್ರಗಳ ಉಪಯೋಗವನ್ನು ಮಾಡಬಾರದು.
ಉಗುರು ಕತ್ತರಿಸುವದು, ಕೂದಲು ಕತ್ತರಿಸುವದು, ಅನಾವಶ್ಯಕ ಹರಟೆ, ವಾದ-ವಿವಾದ, ಅಡುಗೆ ಮಾಡುವದು, ಕಸತಗೆಯುವದು, ಮಲಗುವದು ಮೊದಲಾದ ಕೆಲಸಗಳನ್ನು ವೇಧಕಾಲದಲ್ಲಿ ಮಾಡಬಾರದು. ವೇಧಕಾಲದಲ್ಲಿ ನೀರು-ಆಹಾರ ಸೇವನೆ ಮಾಡದೇ ದೇಹವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಇದರಿಂದ ಗ್ರಹಣ ಕಾಲದಲ್ಲಿ ಮಲ-ಮೂತ್ರ ವಿಸರ್ಜನೆಯ ಪ್ರಸಂಗ ಬರಲಾರದು.
ಸೂತಕೇ ಮೃತಕೇ ಚೈವ ಸದೋಷೋ ರಾಹು ದರ್ಶನೇ ।
ತಾವದೇವ ಭವೇತ್ ಶುದ್ಧಿಃ ಯಾವನ್ಮುಕ್ತಿರ್ನ ಸಂಶಯಃ ।।
ಯಾರಿಗಾದರೂ ಜನನ ಶೌಚ, ಮರಣ ಶೌಚ ಇದ್ದರೆ ಗ್ರಹಣ ಕಾಲದಲ್ಲಿ ದೋಷ ಇರುವದಿಲ್ಲ. ಅವರೂ ಕೂಡ ಸ್ನಾನ-ದಾನ ಮೊದಲಾದ ಆಚರಣೆ ಮಾಡಬೇಕು. ಗ್ರಹಣ ಮೋಕ್ಷದ ನಂತರ ಮೊದಲಿನಂತೆ ಜನನ-ಮರಣ ಅಶೌಚ ಆಚರಣೆಯನ್ನು ಮುಂದುವರೆಸಬೇಕು.

ಸ್ನಾನೇ ನೈಮಿತ್ತಿಕೇ ಪ್ರಾಪ್ತೇ ನಾರೀ ಯದಿ ರಜಸ್ವಲಾ ।
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್ ।।
ರಜಸ್ವಲಾ ಸ್ತ್ರೀಯರು ನದಿ-ಬಾವಿಗಳನ್ನು ಬಿಟ್ಟು ಒಂದು ಪಾತ್ರೆಯಲ್ಲಿಯ ನೀರನ್ನು ಬಳಸಿ ಸ್ನಾನಮಾಡಬೇಕು.
ಸ್ಪರ್ಷೇ ಜ್ಞಾತೇ ತಥಾ ಗ್ರಸ್ತೇ ಮೋಕ್ಷಕಾಲೇ ವಿಮೋಚನೇ ।
ಸ್ನಾನಂ ಶ್ರಾದ್ಧಂ ಜಪಂ ಹೋಮಂ ದಾನಂ ಸ್ನಾನಂ ಕ್ರಮಾತ್ ಚರೇತ್ ।।
ಗ್ರಹಣ ಸ್ಪರ್ಷಸ್ನಾನ, ಮಧ್ಯಸ್ನಾನ, ತರ್ಪಣ, ಜಪ, ಹೋಮ, ದಾನದ ನಂತರ ಗ್ರಹಣ ಮೋಕ್ಷ ದರ್ಶನ ಮಾಡಿ ಮತ್ತೆ ಸ್ನಾನ ಮಾಡಬೇಕು. ಗ್ರಹಣ ಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು.
ಚಂದ್ರ ಸೂರ್ಯ ಗ್ರಹೇ ಸ್ನಾಯಾತ್ ಸೂತಕೇ ಮೃತಕೇ ತಥಾ ।
ಅಸ್ನಾಯಾತ್ ಮೃತ್ಯುಮಾಪ್ನೋತಿ ಸ್ನಾಯಾತ್ ಮೃತ್ಯುಂ ನ ವಿಂದತಿ ।।
ಜನನ-ಮರಣ ಶೌಚ, ಗ್ರಹಣ ಶೌಚ ಸ್ನಾನವನ್ನು ಮಾಡಿದರೆ ಅಪಮೃತ್ಯು ಬರುವದಿಲ್ಲ. ಶೌಚ ಆಚರಣ ಮಾಡದವರಿಗೆ ಮೃತ್ಯು ಸಮಾನವಾದ ಪಾಪ ಬರುವದು.
ಸರ್ವಂ ಗಂಗಾ ಸಮಂ ತೋಯಂ ಸರ್ವೇ ವ್ಯಾಸ ಸಮಾ ದ್ವಿಜಃ ।
ಸರ್ವಂ ಭೂಮಿ ಸಮಂ ದಾನಂ ಗ್ರಹಣೇ ಚಂದ್ರ ಸೂರ್ಯಯೋಃ ।।

ಗ್ರಹಣ ಕಾಲದಲ್ಲಿ ಎಲ್ಲ ತೀರ್ಥಗಳೂ ಗಂಗೆಗೆ ಸಮ. ಹರಿಯುವ ನೀರು ಎಲ್ಲವೂ ಶ್ರೇಷ್ಠವೇ ಇವುಗಳಲ್ಲಿ ಮನೆಯಲ್ಲಿ ನಲ್ಲಿ, ಬಾವಿಗಳು, ಹಳ್ಳ-ಕೊಳ್ಳಗಳು, ನದಿಗಳು, ಸಮುದ್ರಗಳು ಒಂದಕ್ಕಿಂತ ಒಂದು ಶ್ರೇಷ್ಠ ಎಂದು ತಿಳಿಯಬೇಕು. ಸಂಗ್ರಹಿಸಿಟ್ಟ ನೀರು ಉಪಯೋಗಿಸ ಬಾರದು. ಆಶೀರ್ವದಿಸುವ ದ್ವಿಜ ವ್ಯಾಸರಿಗೆ ಸಮನಾದರೆ ಕೊಡುವ ದಾನ ಭೂದಾನಕ್ಕೆ ಸಮ.
ಸಮಮಬ್ರಾಹ್ಮಣೇ ದಾನಂ ದ್ವಿಗುಣಂ ಬ್ರಾಹ್ಮಣ ಬ್ರುವೇ ।
ಶ್ರೋತ್ರೀಯೇ ಶತಸಾಹಸ್ರಂ ಪಾತ್ರೇತು ಅನಂತ ಮಶ್ನುತೇ ।।
ನಿತ್ಯ ಸಂಧ್ಯಾದಿ ಅನುಷ್ಠಾನ ಮಾಡುವ ಆಚರಣಶೀಲ ಬ್ರಾಹ್ಮಣನಿಗೆ ಕೊಡುವ ದಾನದಿಂದ ಎರಡುಪಟ್ಟು ಫಲ ಬರುವದು, ಪಾಠ-ಪ್ರವಚನಾದಿಗಳನ್ನೂ ಮಾಡುವ ಶ್ರೋತ್ರೀಯರಿಗೆ ಕೊಡುವ ದಾನ ಲಕ್ಷಫಲದಾಯಕ. ಈ ಎಲ್ಲ ಸದ್ಗುಣಗಳಿಂದ ಕೂಡಿದ ನಿತ್ಯ ಸತ್ಯ-ಧರ್ಮಾಚರಣ ಶೀಲರಾದ ಯಾವದೇ ಸತ್ಪಾತ್ರರಿಗೆ ಕೊಡುವ ದಾನ ಅನಂತ ಫಲವನ್ನು ಕೊಡವದು.
ಚಂದ್ರಸೂರ್ಯಗ್ರಹೇ ತೀರ್ಥೇ ಮಹಾಪರ್ವಾದಿಕೇ ತಥಾ ।
ಮಂತ್ರದೀಕ್ಷಾಂ ಪ್ರಕುರ್ವಾಣೋ ಮಾಸರ್ಕ್ಷಾದೀನ್ ನ ಶೋಧಯೇತ್ ।।
ಗ್ರಹಣಕಾಲವೇ ಒಂದು ಪರ್ವವಾಗಿ ಇರುವದರಿಂದ ಮಂತ್ರೋಪದೇಶ ಪಡೆಯಲು ಅತ್ಯಂತ ಶ್ರೇಷ್ಠವಾಗಿರುತ್ತದೆ. ಈ ಸಮಯದಲ್ಲಿ ದೀಕ್ಷೆಗೆ ರಾಹುಕಾಲ-ಗುಳಿಕಕಾಲ, ತಿಥಿ, ನಕ್ಷತ್ರ ಇತ್ಯಾದಿ ಮುಹೂರ್ತವನ್ನು ನೋಡಬಾರದು.

ಶಾಂತಿ ಮಂತ್ರ
ಇಂದ್ರೋsನಲೋ ದಂಡಧರಶ್ಚ ಕಾಲಃ ಪಾಶಯುಧೋ ವಾಯುಧನೇಶ ರುದ್ರಃ ।
ಮಜ್ಜನ್ಮ ಋಕ್ಷೋ ಮಮರಾಶಿ ಸಂಸ್ಥಾಃ ಕುರ್ವಂತು ಸರ್ವೇ ಗ್ರಹದೋಷ ಶಾಂತಿಮ್ ।।
ವೈಚಾರಿಕ ಚಿಂತನೆ.
ಗ್ರಹಣ ನೋಡಬಾರದು ಎಂದು ಎಲ್ಲಿಯೂ ಹೇಳಿಲ್ಲ, ಗರ್ಭಿಣಿಯರಿಗೂ ಅವರ ಶಕ್ತಿಗೆ ಅನುಸಾರವಾದ ಆಚರಣೆ ಹಾಗೂ ಶುಭಫಲಗಳನ್ನು ಹೇಳಿದ್ದಾರೆ. ಜ್ಯೋತಿಷ್ಯ ಶಾಸ್ತ್ರದ ಉದ್ದೇಶ ಧರ್ಮದ ಆಚರಣೆಯೇ ಹೊರತು ಭಯ ಹುಟ್ಟಿಸುದೂ ಅಲ್ಲ,
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…