ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।
ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।।

ಗ್ರಹಣವನ್ನು ಎಲ್ಲರೂ ನೋಡಬೇಕು. ಗ್ರಹಣದ ಸೂತಕವನ್ನು ಎಲ್ಲ ಜಾತಿ-ಮತದವರೂ, ಎಲ್ಲ ವರ್ಣದವರೂ ಆಚರಿಸ ಬೇಕು. ಚಿಕ್ಕ ಮಕ್ಕಳು, ಗರ್ಭಿಣಿಯರು, ಬಾಳಂತಿಯರು, ಅನಾರೋಗ್ಯ ಪೀಡಿತರು ಹಾಗೂ ಅತಿವೃದ್ಧರನ್ನು ಬಿಟ್ಟು ಆರೋಗ್ಯವಂತರಾದ ಎಲ್ಲರೂ ಗ್ರಹಣ ಅಶೌಚವನ್ನು ಆಚರಿಸಬೇಕು. ಅಶಕ್ತರಿಗೆ ಅವರವರ ಶಕ್ತಿಗೆ ಅನುಸಾರವಾದ ಸಡಿಲಿಕೆ ಇದೆ.
ಗ್ರಹಣದ ಸ್ಪರ್ಷ, ಮೋಕ್ಷ ಸ್ನಾನವನ್ನು ಉಟ್ಟಬಟ್ಟೆ ಸಹಿತವಾಗಿ ಮಾಡಬೇಕು. ವೇಧಕಾಲದಿಂದ ಗ್ರಹಣ ಮುಕ್ತಾಯದವರೆಗೂ ಏನನ್ನೂ ತಿನ್ನಬಾರದು. ಕಠೋರವಾದ ಮಾತುಗಳನ್ನು ಆಡಬಾರದು. ಹೆಚ್ಚುವದು-ಕೊಚ್ಚುವದು, ಅಸ್ತ್ರ-ಶಸ್ತ್ರಗಳ ಉಪಯೋಗವನ್ನು ಮಾಡಬಾರದು.
ಉಗುರು ಕತ್ತರಿಸುವದು, ಕೂದಲು ಕತ್ತರಿಸುವದು, ಅನಾವಶ್ಯಕ ಹರಟೆ, ವಾದ-ವಿವಾದ, ಅಡುಗೆ ಮಾಡುವದು, ಕಸತಗೆಯುವದು, ಮಲಗುವದು ಮೊದಲಾದ ಕೆಲಸಗಳನ್ನು ವೇಧಕಾಲದಲ್ಲಿ ಮಾಡಬಾರದು. ವೇಧಕಾಲದಲ್ಲಿ ನೀರು-ಆಹಾರ ಸೇವನೆ ಮಾಡದೇ ದೇಹವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಇದರಿಂದ ಗ್ರಹಣ ಕಾಲದಲ್ಲಿ ಮಲ-ಮೂತ್ರ ವಿಸರ್ಜನೆಯ ಪ್ರಸಂಗ ಬರಲಾರದು.
ಸೂತಕೇ ಮೃತಕೇ ಚೈವ ಸದೋಷೋ ರಾಹು ದರ್ಶನೇ ।
ತಾವದೇವ ಭವೇತ್ ಶುದ್ಧಿಃ ಯಾವನ್ಮುಕ್ತಿರ್ನ ಸಂಶಯಃ ।।
ಯಾರಿಗಾದರೂ ಜನನ ಶೌಚ, ಮರಣ ಶೌಚ ಇದ್ದರೆ ಗ್ರಹಣ ಕಾಲದಲ್ಲಿ ದೋಷ ಇರುವದಿಲ್ಲ. ಅವರೂ ಕೂಡ ಸ್ನಾನ-ದಾನ ಮೊದಲಾದ ಆಚರಣೆ ಮಾಡಬೇಕು. ಗ್ರಹಣ ಮೋಕ್ಷದ ನಂತರ ಮೊದಲಿನಂತೆ ಜನನ-ಮರಣ ಅಶೌಚ ಆಚರಣೆಯನ್ನು ಮುಂದುವರೆಸಬೇಕು.

ಸ್ನಾನೇ ನೈಮಿತ್ತಿಕೇ ಪ್ರಾಪ್ತೇ ನಾರೀ ಯದಿ ರಜಸ್ವಲಾ ।
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್ ।।
ರಜಸ್ವಲಾ ಸ್ತ್ರೀಯರು ನದಿ-ಬಾವಿಗಳನ್ನು ಬಿಟ್ಟು ಒಂದು ಪಾತ್ರೆಯಲ್ಲಿಯ ನೀರನ್ನು ಬಳಸಿ ಸ್ನಾನಮಾಡಬೇಕು.
ಸ್ಪರ್ಷೇ ಜ್ಞಾತೇ ತಥಾ ಗ್ರಸ್ತೇ ಮೋಕ್ಷಕಾಲೇ ವಿಮೋಚನೇ ।
ಸ್ನಾನಂ ಶ್ರಾದ್ಧಂ ಜಪಂ ಹೋಮಂ ದಾನಂ ಸ್ನಾನಂ ಕ್ರಮಾತ್ ಚರೇತ್ ।।
ಗ್ರಹಣ ಸ್ಪರ್ಷಸ್ನಾನ, ಮಧ್ಯಸ್ನಾನ, ತರ್ಪಣ, ಜಪ, ಹೋಮ, ದಾನದ ನಂತರ ಗ್ರಹಣ ಮೋಕ್ಷ ದರ್ಶನ ಮಾಡಿ ಮತ್ತೆ ಸ್ನಾನ ಮಾಡಬೇಕು. ಗ್ರಹಣ ಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು.
ಚಂದ್ರ ಸೂರ್ಯ ಗ್ರಹೇ ಸ್ನಾಯಾತ್ ಸೂತಕೇ ಮೃತಕೇ ತಥಾ ।
ಅಸ್ನಾಯಾತ್ ಮೃತ್ಯುಮಾಪ್ನೋತಿ ಸ್ನಾಯಾತ್ ಮೃತ್ಯುಂ ನ ವಿಂದತಿ ।।
ಜನನ-ಮರಣ ಶೌಚ, ಗ್ರಹಣ ಶೌಚ ಸ್ನಾನವನ್ನು ಮಾಡಿದರೆ ಅಪಮೃತ್ಯು ಬರುವದಿಲ್ಲ. ಶೌಚ ಆಚರಣ ಮಾಡದವರಿಗೆ ಮೃತ್ಯು ಸಮಾನವಾದ ಪಾಪ ಬರುವದು.
ಸರ್ವಂ ಗಂಗಾ ಸಮಂ ತೋಯಂ ಸರ್ವೇ ವ್ಯಾಸ ಸಮಾ ದ್ವಿಜಃ ।
ಸರ್ವಂ ಭೂಮಿ ಸಮಂ ದಾನಂ ಗ್ರಹಣೇ ಚಂದ್ರ ಸೂರ್ಯಯೋಃ ।।

ಗ್ರಹಣ ಕಾಲದಲ್ಲಿ ಎಲ್ಲ ತೀರ್ಥಗಳೂ ಗಂಗೆಗೆ ಸಮ. ಹರಿಯುವ ನೀರು ಎಲ್ಲವೂ ಶ್ರೇಷ್ಠವೇ ಇವುಗಳಲ್ಲಿ ಮನೆಯಲ್ಲಿ ನಲ್ಲಿ, ಬಾವಿಗಳು, ಹಳ್ಳ-ಕೊಳ್ಳಗಳು, ನದಿಗಳು, ಸಮುದ್ರಗಳು ಒಂದಕ್ಕಿಂತ ಒಂದು ಶ್ರೇಷ್ಠ ಎಂದು ತಿಳಿಯಬೇಕು. ಸಂಗ್ರಹಿಸಿಟ್ಟ ನೀರು ಉಪಯೋಗಿಸ ಬಾರದು. ಆಶೀರ್ವದಿಸುವ ದ್ವಿಜ ವ್ಯಾಸರಿಗೆ ಸಮನಾದರೆ ಕೊಡುವ ದಾನ ಭೂದಾನಕ್ಕೆ ಸಮ.
ಸಮಮಬ್ರಾಹ್ಮಣೇ ದಾನಂ ದ್ವಿಗುಣಂ ಬ್ರಾಹ್ಮಣ ಬ್ರುವೇ ।
ಶ್ರೋತ್ರೀಯೇ ಶತಸಾಹಸ್ರಂ ಪಾತ್ರೇತು ಅನಂತ ಮಶ್ನುತೇ ।।
ನಿತ್ಯ ಸಂಧ್ಯಾದಿ ಅನುಷ್ಠಾನ ಮಾಡುವ ಆಚರಣಶೀಲ ಬ್ರಾಹ್ಮಣನಿಗೆ ಕೊಡುವ ದಾನದಿಂದ ಎರಡುಪಟ್ಟು ಫಲ ಬರುವದು, ಪಾಠ-ಪ್ರವಚನಾದಿಗಳನ್ನೂ ಮಾಡುವ ಶ್ರೋತ್ರೀಯರಿಗೆ ಕೊಡುವ ದಾನ ಲಕ್ಷಫಲದಾಯಕ. ಈ ಎಲ್ಲ ಸದ್ಗುಣಗಳಿಂದ ಕೂಡಿದ ನಿತ್ಯ ಸತ್ಯ-ಧರ್ಮಾಚರಣ ಶೀಲರಾದ ಯಾವದೇ ಸತ್ಪಾತ್ರರಿಗೆ ಕೊಡುವ ದಾನ ಅನಂತ ಫಲವನ್ನು ಕೊಡವದು.
ಚಂದ್ರಸೂರ್ಯಗ್ರಹೇ ತೀರ್ಥೇ ಮಹಾಪರ್ವಾದಿಕೇ ತಥಾ ।
ಮಂತ್ರದೀಕ್ಷಾಂ ಪ್ರಕುರ್ವಾಣೋ ಮಾಸರ್ಕ್ಷಾದೀನ್ ನ ಶೋಧಯೇತ್ ।।
ಗ್ರಹಣಕಾಲವೇ ಒಂದು ಪರ್ವವಾಗಿ ಇರುವದರಿಂದ ಮಂತ್ರೋಪದೇಶ ಪಡೆಯಲು ಅತ್ಯಂತ ಶ್ರೇಷ್ಠವಾಗಿರುತ್ತದೆ. ಈ ಸಮಯದಲ್ಲಿ ದೀಕ್ಷೆಗೆ ರಾಹುಕಾಲ-ಗುಳಿಕಕಾಲ, ತಿಥಿ, ನಕ್ಷತ್ರ ಇತ್ಯಾದಿ ಮುಹೂರ್ತವನ್ನು ನೋಡಬಾರದು.

ಶಾಂತಿ ಮಂತ್ರ
ಇಂದ್ರೋsನಲೋ ದಂಡಧರಶ್ಚ ಕಾಲಃ ಪಾಶಯುಧೋ ವಾಯುಧನೇಶ ರುದ್ರಃ ।
ಮಜ್ಜನ್ಮ ಋಕ್ಷೋ ಮಮರಾಶಿ ಸಂಸ್ಥಾಃ ಕುರ್ವಂತು ಸರ್ವೇ ಗ್ರಹದೋಷ ಶಾಂತಿಮ್ ।।
ವೈಚಾರಿಕ ಚಿಂತನೆ.
ಗ್ರಹಣ ನೋಡಬಾರದು ಎಂದು ಎಲ್ಲಿಯೂ ಹೇಳಿಲ್ಲ, ಗರ್ಭಿಣಿಯರಿಗೂ ಅವರ ಶಕ್ತಿಗೆ ಅನುಸಾರವಾದ ಆಚರಣೆ ಹಾಗೂ ಶುಭಫಲಗಳನ್ನು ಹೇಳಿದ್ದಾರೆ. ಜ್ಯೋತಿಷ್ಯ ಶಾಸ್ತ್ರದ ಉದ್ದೇಶ ಧರ್ಮದ ಆಚರಣೆಯೇ ಹೊರತು ಭಯ ಹುಟ್ಟಿಸುದೂ ಅಲ್ಲ,
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಆರ್ಚರಿ ವಿಶ್ವಕಪ್ನಲ್ಲಿ ಭಾರತದ ಗರಿಮೆ: ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್! ಭಾರತದ ಮಹಿಳಾ ರಿಕರ್ವ್ ಆರ್ಚರಿ ತಂಡ ಚೀನಾದ ಶಾಂಘೈನಲ್ಲಿ ನಡೆದ ಆರ್ಚರಿ ವಿಶ್ವಕಪ್ ಸ್ಟೇಜ್-2 ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಅನುಭವಿ ಆರ್ಚರ್ Deepika Kumari, Ankita Bhakat ಹಾಗೂ ಯುವ ಪ್ರತಿಭೆ Kumkum Mohod ಒಳಗೊಂಡ ಭಾರತೀಯ ಮಹಿಳಾ ತಂಡ ಆತಿಥೇಯ ಚೀನಾವನ್ನು ಅದರದೇ ನೆಲದಲ್ಲಿ ಸೋಲಿಸಿ ಚಿನ್ನದ ಪದಕ ಗೆದ್ದಿದೆ. ರೋಚಕ ಫೈನಲ್: ಶೂಟ್-ಆಫ್ನಲ್ಲಿ ಭಾರತಕ್ಕೆ ಜಯ ಫೈನಲ್ ಪಂದ್ಯದಲ್ಲಿ…