News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಸೂರ್ಯಗ್ರಹಣದ ಪರಿಣಾಮವೇನು -ಏನು ಮಾಡಬೇಕು? ಏನು ಮಾಡಬಾರದು?

306

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772

ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।
ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।।

ಗ್ರಹಣವನ್ನು ಎಲ್ಲರೂ ನೋಡಬೇಕು. ಗ್ರಹಣದ ಸೂತಕವನ್ನು ಎಲ್ಲ ಜಾತಿ-ಮತದವರೂ, ಎಲ್ಲ ವರ್ಣದವರೂ ಆಚರಿಸ ಬೇಕು. ಚಿಕ್ಕ ಮಕ್ಕಳು, ಗರ್ಭಿಣಿಯರು, ಬಾಳಂತಿಯರು, ಅನಾರೋಗ್ಯ ಪೀಡಿತರು ಹಾಗೂ ಅತಿವೃದ್ಧರನ್ನು ಬಿಟ್ಟು ಆರೋಗ್ಯವಂತರಾದ ಎಲ್ಲರೂ ಗ್ರಹಣ ಅಶೌಚವನ್ನು ಆಚರಿಸಬೇಕು. ಅಶಕ್ತರಿಗೆ ಅವರವರ ಶಕ್ತಿಗೆ ಅನುಸಾರವಾದ ಸಡಿಲಿಕೆ ಇದೆ.

ಗ್ರಹಣದ ಸ್ಪರ್ಷ, ಮೋಕ್ಷ ಸ್ನಾನವನ್ನು ಉಟ್ಟಬಟ್ಟೆ ಸಹಿತವಾಗಿ ಮಾಡಬೇಕು. ವೇಧಕಾಲದಿಂದ ಗ್ರಹಣ ಮುಕ್ತಾಯದವರೆಗೂ ಏನನ್ನೂ ತಿನ್ನಬಾರದು. ಕಠೋರವಾದ ಮಾತುಗಳನ್ನು ಆಡಬಾರದು. ಹೆಚ್ಚುವದು-ಕೊಚ್ಚುವದು, ಅಸ್ತ್ರ-ಶಸ್ತ್ರಗಳ ಉಪಯೋಗವನ್ನು ಮಾಡಬಾರದು.

ಉಗುರು ಕತ್ತರಿಸುವದು, ಕೂದಲು ಕತ್ತರಿಸುವದು, ಅನಾವಶ್ಯಕ ಹರಟೆ, ವಾದ-ವಿವಾದ, ಅಡುಗೆ ಮಾಡುವದು, ಕಸತಗೆಯುವದು, ಮಲಗುವದು ಮೊದಲಾದ ಕೆಲಸಗಳನ್ನು ವೇಧಕಾಲದಲ್ಲಿ ಮಾಡಬಾರದು. ವೇಧಕಾಲದಲ್ಲಿ ನೀರು-ಆಹಾರ ಸೇವನೆ ಮಾಡದೇ ದೇಹವನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು. ಇದರಿಂದ ಗ್ರಹಣ ಕಾಲದಲ್ಲಿ ಮಲ-ಮೂತ್ರ ವಿಸರ್ಜನೆಯ ಪ್ರಸಂಗ ಬರಲಾರದು.

ಸೂತಕೇ ಮೃತಕೇ ಚೈವ ಸದೋಷೋ ರಾಹು ದರ್ಶನೇ ।
ತಾವದೇವ ಭವೇತ್ ಶುದ್ಧಿಃ ಯಾವನ್ಮುಕ್ತಿರ್ನ ಸಂಶಯಃ ।।

ಯಾರಿಗಾದರೂ ಜನನ ಶೌಚ, ಮರಣ ಶೌಚ ಇದ್ದರೆ ಗ್ರಹಣ ಕಾಲದಲ್ಲಿ ದೋಷ ಇರುವದಿಲ್ಲ. ಅವರೂ ಕೂಡ ಸ್ನಾನ-ದಾನ ಮೊದಲಾದ ಆಚರಣೆ ಮಾಡಬೇಕು. ಗ್ರಹಣ ಮೋಕ್ಷದ ನಂತರ ಮೊದಲಿನಂತೆ ಜನನ-ಮರಣ ಅಶೌಚ ಆಚರಣೆಯನ್ನು ಮುಂದುವರೆಸಬೇಕು.

ಸ್ನಾನೇ ನೈಮಿತ್ತಿಕೇ ಪ್ರಾಪ್ತೇ ನಾರೀ ಯದಿ ರಜಸ್ವಲಾ ।
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್
ಪಾತ್ರಾಂತರಿತ ತೋಯೇನ ಸ್ನಾನಂ ಕೃತ್ವಾ ವ್ರತಂ ಚರೇತ್ ।।

ರಜಸ್ವಲಾ ಸ್ತ್ರೀಯರು ನದಿ-ಬಾವಿಗಳನ್ನು ಬಿಟ್ಟು ಒಂದು ಪಾತ್ರೆಯಲ್ಲಿಯ ನೀರನ್ನು ಬಳಸಿ ಸ್ನಾನಮಾಡಬೇಕು.

ಸ್ಪರ್ಷೇ ಜ್ಞಾತೇ ತಥಾ ಗ್ರಸ್ತೇ ಮೋಕ್ಷಕಾಲೇ ವಿಮೋಚನೇ ।
ಸ್ನಾನಂ ಶ್ರಾದ್ಧಂ ಜಪಂ ಹೋಮಂ ದಾನಂ ಸ್ನಾನಂ ಕ್ರಮಾತ್ ಚರೇತ್ ।।

ಗ್ರಹಣ ಸ್ಪರ್ಷಸ್ನಾನ, ಮಧ್ಯಸ್ನಾನ, ತರ್ಪಣ, ಜಪ, ಹೋಮ, ದಾನದ ನಂತರ ಗ್ರಹಣ ಮೋಕ್ಷ ದರ್ಶನ ಮಾಡಿ ಮತ್ತೆ ಸ್ನಾನ ಮಾಡಬೇಕು. ಗ್ರಹಣ ಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು.

ಚಂದ್ರ ಸೂರ್ಯ ಗ್ರಹೇ ಸ್ನಾಯಾತ್ ಸೂತಕೇ ಮೃತಕೇ ತಥಾ ।
ಅಸ್ನಾಯಾತ್ ಮೃತ್ಯುಮಾಪ್ನೋತಿ ಸ್ನಾಯಾತ್ ಮೃತ್ಯುಂ ನ ವಿಂದತಿ ।।

ಜನನ-ಮರಣ ಶೌಚ, ಗ್ರಹಣ ಶೌಚ ಸ್ನಾನವನ್ನು ಮಾಡಿದರೆ ಅಪಮೃತ್ಯು ಬರುವದಿಲ್ಲ. ಶೌಚ ಆಚರಣ ಮಾಡದವರಿಗೆ ಮೃತ್ಯು ಸಮಾನವಾದ ಪಾಪ ಬರುವದು.

ಸರ್ವಂ ಗಂಗಾ ಸಮಂ ತೋಯಂ ಸರ್ವೇ ವ್ಯಾಸ ಸಮಾ ದ್ವಿಜಃ ।
ಸರ್ವಂ ಭೂಮಿ ಸಮಂ ದಾನಂ ಗ್ರಹಣೇ ಚಂದ್ರ ಸೂರ್ಯಯೋಃ ।।

ಗ್ರಹಣ ಕಾಲದಲ್ಲಿ ಎಲ್ಲ ತೀರ್ಥಗಳೂ ಗಂಗೆಗೆ ಸಮ. ಹರಿಯುವ ನೀರು ಎಲ್ಲವೂ ಶ್ರೇಷ್ಠವೇ ಇವುಗಳಲ್ಲಿ ಮನೆಯಲ್ಲಿ ನಲ್ಲಿ, ಬಾವಿಗಳು, ಹಳ್ಳ-ಕೊಳ್ಳಗಳು, ನದಿಗಳು, ಸಮುದ್ರಗಳು ಒಂದಕ್ಕಿಂತ ಒಂದು ಶ್ರೇಷ್ಠ ಎಂದು ತಿಳಿಯಬೇಕು. ಸಂಗ್ರಹಿಸಿಟ್ಟ ನೀರು ಉಪಯೋಗಿಸ ಬಾರದು. ಆಶೀರ್ವದಿಸುವ ದ್ವಿಜ ವ್ಯಾಸರಿಗೆ ಸಮನಾದರೆ ಕೊಡುವ ದಾನ ಭೂದಾನಕ್ಕೆ ಸಮ.

ಸಮಮಬ್ರಾಹ್ಮಣೇ ದಾನಂ ದ್ವಿಗುಣಂ ಬ್ರಾಹ್ಮಣ ಬ್ರುವೇ ।
ಶ್ರೋತ್ರೀಯೇ ಶತಸಾಹಸ್ರಂ ಪಾತ್ರೇತು ಅನಂತ ಮಶ್ನುತೇ ।।

ನಿತ್ಯ ಸಂಧ್ಯಾದಿ ಅನುಷ್ಠಾನ ಮಾಡುವ ಆಚರಣಶೀಲ ಬ್ರಾಹ್ಮಣನಿಗೆ ಕೊಡುವ ದಾನದಿಂದ ಎರಡುಪಟ್ಟು ಫಲ ಬರುವದು, ಪಾಠ-ಪ್ರವಚನಾದಿಗಳನ್ನೂ ಮಾಡುವ ಶ್ರೋತ್ರೀಯರಿಗೆ ಕೊಡುವ ದಾನ ಲಕ್ಷಫಲದಾಯಕ. ಈ ಎಲ್ಲ ಸದ್ಗುಣಗಳಿಂದ ಕೂಡಿದ ನಿತ್ಯ ಸತ್ಯ-ಧರ್ಮಾಚರಣ ಶೀಲರಾದ ಯಾವದೇ ಸತ್ಪಾತ್ರರಿಗೆ ಕೊಡುವ ದಾನ ಅನಂತ ಫಲವನ್ನು ಕೊಡವದು.

ಚಂದ್ರಸೂರ್ಯಗ್ರಹೇ ತೀರ್ಥೇ ಮಹಾಪರ್ವಾದಿಕೇ ತಥಾ ।
ಮಂತ್ರದೀಕ್ಷಾಂ ಪ್ರಕುರ್ವಾಣೋ ಮಾಸರ್ಕ್ಷಾದೀನ್ ನ ಶೋಧಯೇತ್ ।।

ಗ್ರಹಣಕಾಲವೇ ಒಂದು ಪರ್ವವಾಗಿ ಇರುವದರಿಂದ ಮಂತ್ರೋಪದೇಶ ಪಡೆಯಲು ಅತ್ಯಂತ ಶ್ರೇಷ್ಠವಾಗಿರುತ್ತದೆ. ಈ ಸಮಯದಲ್ಲಿ ದೀಕ್ಷೆಗೆ ರಾಹುಕಾಲ-ಗುಳಿಕಕಾಲ, ತಿಥಿ, ನಕ್ಷತ್ರ ಇತ್ಯಾದಿ ಮುಹೂರ್ತವನ್ನು ನೋಡಬಾರದು.

ಶಾಂತಿ ಮಂತ್ರ

ಇಂದ್ರೋsನಲೋ ದಂಡಧರಶ್ಚ ಕಾಲಃ ಪಾಶಯುಧೋ ವಾಯುಧನೇಶ ರುದ್ರಃ ।
ಮಜ್ಜನ್ಮ ಋಕ್ಷೋ ಮಮರಾಶಿ ಸಂಸ್ಥಾಃ ಕುರ್ವಂತು ಸರ್ವೇ ಗ್ರಹದೋಷ ಶಾಂತಿಮ್ ।।

ವೈಚಾರಿಕ ಚಿಂತನೆ.

ಗ್ರಹಣ ನೋಡಬಾರದು ಎಂದು ಎಲ್ಲಿಯೂ ಹೇಳಿಲ್ಲ, ಗರ್ಭಿಣಿಯರಿಗೂ ಅವರ ಶಕ್ತಿಗೆ ಅನುಸಾರವಾದ ಆಚರಣೆ ಹಾಗೂ ಶುಭಫಲಗಳನ್ನು ಹೇಳಿದ್ದಾರೆ. ಜ್ಯೋತಿಷ್ಯ ಶಾಸ್ತ್ರದ ಉದ್ದೇಶ ಧರ್ಮದ ಆಚರಣೆಯೇ ಹೊರತು ಭಯ ಹುಟ್ಟಿಸುದೂ ಅಲ್ಲ,

ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಸಿನಿಮಾ

    ಸ್ಯಾಂಡಲ್ ವುಡ್ ನಟ ಮತ್ತು ಸಿಸಿಎಲ್ ಆಟಗಾರ ಧ್ರುವ ಶರ್ಮಾ ಇನ್ನಿಲ್ಲ…

    ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್‍ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…