ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ.
ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್
ಏಲಕ್ಕಿ ಪುಡಿ – 1/2 ಸ್ಪೂನ್, ಗಸಗಸೆ – 1/4 ಕಪ್, ಗೋಡಂಬಿ – 1/4 ಕಪ್, ಬಾದಾಮಿ – 1/4ಕಪ್
ಒಣದ್ರಾಕ್ಷಿ – 1/4 ಕಪ್.
ತಯಾರಿಸುವ ವಿಧಾನ

ಒಂದು ಬೌಲ್ನಲ್ಲಿ ಕಡಲೇ ಬೇಳೆಯನ್ನು ಹಾಕಿ. ಅದಕ್ಕೆ 2 ಕಪ್ ನೀರನ್ನು ಸೇರಿಸಿ ಅರ್ಧ ಗಂಟೆ ನೆನೆಯಲು ಬಿಡಿ. ನೆನೆಸಿಕೊಂಡ ಕಡಲೇ ಬೇಳೆಯನ್ನು ಕುಕ್ಕರ್ಗೆ ಹಾಕಿ. ಅರ್ಧ ಕಪ್ ನೀರನ್ನು ಸೇರಿಸಿ. 4-5 ಸೀಟಿ ಕೂಗಿಸಿ ಬೇಯಿಸಿ. ನಂತರ ಆರಲು ಬಿಡಿ. ಮುಚ್ಚಳವನ್ನು ತೆರೆದು, ಲಘು ಪ್ರಮಾಣದಲ್ಲಿ ಬೇಳೆಯನ್ನು ಅರೆದು ಒಂದೆಡೆ ಇಡಿ. ಒಂದು ಪಾತ್ರೆಯಲ್ಲಿ ಬೆಲ್ಲವನ್ನು ಸೇರಿಸಿ ಬಿಸಿ ಮಾಡಿ. ತಕ್ಷಣವೇ ಅರ್ಧ ಕಪ್ ನೀರನ್ನು ಬೆರೆಸಿ. ಬೆಲ್ಲ ಸಂಪೂರ್ಣವಾಗಿ ಕರಗಲು, ಮಧ್ಯಮ ಉರಿಯಲ್ಲಿ 5-7 ನಿಮಿಷಗಳ ಕಾಲ ಕುದಿಸಿ. ಬೆಲ್ಲದ ಪಾಕಕ್ಕೆ ಬೇಯಿಸಿಕೊಂಡ ಬೇಳೆಯನ್ನು ಸೇರಿಸಿ ಚೆನ್ನಾಗಿ ಬೆರೆಸಿ. ಗಸಗಸೆಯನ್ನು ಬೆರೆಸಿ, ಚೆನ್ನಾಗಿ ಮಿಶ್ರಗೊಳಿಸಿ, 3 ಟೇಬಲ್ ಚಮಚ ತುಪ್ಪವನ್ನು ಸೇರಿಸಿ. ಇವೆಲ್ಲವನ್ನು 15 ನಿಮಿಷಗಳ ಕಾಲ ಚೆನ್ನಾಗಿ ಬೇಯಿಸಿ, ಒಣದ್ರಾಕ್ಷಿ ಮತ್ತು ಒಣ ತೆಂಗಿನ ತುರಿಯನ್ನು ಸೇರಿಸಿ. ಪುನಃ 5 ಟೇಬಲ್ ಚಮಚ ತುಪ್ಪವನ್ನು ಸೇರಿಸಿ, ಚೆನ್ನಾಗಿ ಮಿಶ್ರಗೊಳಿಸಿ. ಇದನ್ನು 2 ನಿಮಿಷ ಬೇಯಿಸಲು ಬಿಡಿ. ಈ ಮಧ್ಯೆ, ಒಂದು ಚಿಕ್ಕ ಪಾತ್ರೆಯಲ್ಲಿ ಒಂದು ಟೇಬಲ್ ಚಮಚ ತುಪ್ಪವನ್ನು ಸೇರಿಸಿ ಬಿಸಿ ಮಾಡಿ, ಕತ್ತರಿಸಿಕೊಂಡ ಗೋಡಂಬಿಯನ್ನು ಹಾಕಿ 2 ನಿಮಿಷ ಹುರಿಯಿರಿ. ಅವು ಹುರಿದು ಹೊಂಬಣ್ಣಕ್ಕೆ ತಿರುಗಬೇಕು,ನಂತರ ಲವಂಗವನ್ನು ಸೇರಿಸಿ ಬೇಯಿಸಿದ ಗೋಡಂಬಿ ಮಿಶ್ರಣವನ್ನು ಬೆಲ್ಲ ಮತ್ತು ಬೇಳೆಯ ಮಿಶ್ರಣಕ್ಕೆ ಸೇರಿಸಿ. ಏಲಕ್ಕಿ ಪುಡಿಯನ್ನು ಸೇರಿಸಿ, ಚೆನ್ನಾಗಿ ಬೆರೆಸಿ, ಬಿಸಿ ಇರುವಾಗಲೇ ಸವಿಯಲು ನೀಡಿ.

ಸಲಹೆ : ಕಡಲೇ ಬೇಳೆಯನ್ನು ನೆನೆಸಿಕೊಂಡರೆ ನುಣ್ಣಗೆ ಬೇಯುತ್ತದೆ. ಒಣಗಿದ ತೆಂಗಿನ ತುರಿ ಸೇರಿಸುವುದು ನಿಮ್ಮ ಆಯ್ಕೆ. ಗಸಗಸೆಯನ್ನು ಸೇರಿಸುವುದು ನಿಮ್ಮ ಆಯ್ಕೆಗೆ ಬಿಟ್ಟಿದ್ದು.
ಕ್ಯಾಲೋರಿ – 256.9 ಕ್ಯಾಲ್ ಫ್ಯಾಟ್ – 11.4 ಗ್ರಾಂ. ಪ್ರೋಟೀನ್ – 21.1 ಗ್ರಾಂ. ಕಾರ್ಬೋಹೈಡ್ರೇಟ್ – 61 ಗ್ರಾಂ. ಸಕ್ಕರೆ – 24.8 ಗ್ರಾಂ. ಫೈಬರ್ – 6.2 ಗ್ರಾಂ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಬೇಸಿಗೆಯಲ್ಲಿ ವಿದ್ಯುತ್ಗೆ ಭಾರೀ ಡಿಮ್ಯಾಂಡ್ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…