ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…