ಸುದ್ದಿ

90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

168

ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ಬ್ಯಾಂಕ್

    ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

    ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು,ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 20 ಜನವರಿ, 2019 ನಿಮ್ಮ ಹಾಸ್ಯಪ್ರಜ್ಞೆ ಜಾಗೃತವಾಗಿರಲಿ ಮತ್ತು ನಿಮ್ಮ ಸ್ವರಕ್ಷಣೆ ಕಡಿಮೆಯಿರಲಿ. ಹೀಗಿದ್ದಲ್ಲಿ ಟೀಕೆಯನ್ನು…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…