ಸುದ್ದಿ

90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

166

ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • Archive

    ಏಷ್ಯಾ ಬುಕ್ ಆಫ್ ರೆಕಾರ್ಡ್

    ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್‌ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.