ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಮಾರ್ಚ್, 2019) ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು…
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ವಾಟ್ಸಾಪ್ ಬಳಕೆದಾರರಿಗೆ ಬಿಗ್ ಶಾಕ್! ಫೇಸ್ಬುಕ್ ಒಡೆತನದ ವಾಟ್ಸಾಪ್ ತನ್ನ ಅಪ್ಲಿಕೇಶನ್ನಲ್ಲಿ ಬದಲಾವಣೆ ತರುವ ಉದ್ದೇಶ ಹೊಂದಿದ್ದು, ಫೆಬ್ರವರಿ 1, 2020ರ ಬಳಿಕ ಕೆಲ ಮೊಬೈಲ್ಗಳಿಗೆ ತನ್ನ ಸೌಲಭ್ಯವನ್ನು ನಿಲ್ಲಿಸಲು ಕಂಪನಿ ತೀರ್ಮಾನಿಸಿದೆ. ಪ್ರಪಂಚದ ಜನಪ್ರಿಯ ಸಂದೇಶ ರವಾನೆ ಮಾಡುವ ವೇದಿಕೆಗಳಲ್ಲಿ ವಾಟ್ಸಾಪ್ ಹೆಚ್ಚು ಜನಮೆಚ್ಚುಗೆ ಪಡೆದುಕೊಂಡಿದೆ. ಇದೀಗ ವಾಟ್ಸಾಪ್ ಪ್ರಿಯರಿಗೆ ಒಂದ ಕಹಿ ಸುದ್ದಿ ಬಂದಿದ್ದು ಕೆಲ ಮೊಬೈಲ್ಗಳಲ್ಲಿ ವಾಟ್ಸಾಪ್ ಸೇವೆ ಬಂದ್ ಆಗಲಿದೆ ಎಂದು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣದ ದೈತ್ಯ ಮಾದ್ಯಮವಾಗಿ ಬೆಳೆದಿರುವ…