News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

172

ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ ಒಂದಷ್ಟು ಹಣವನ್ನ ಕೊಟ್ಟು ಒಂದು ಟೇಬಲ್ ಖರೀದಿ ಮಾಡಿ ಅದನ್ನ ಮನೆಗೆ ತೆಗೆದುಕೊಂಡು ಬಂದು ಅದನ್ನ ತೆಗೆದು ನೋಡಿ ಅಕ್ಷರಶಃ ಕುಸಿದು ಬಿದ್ದಿದ್ದಾರೆ.

ಅಷ್ಟಕ್ಕೂ ಆ ಟೇಬಲ್ ಒಳಗೆ ಏನೆಲ್ಲಾ ಇತ್ತು ಎಂದು ತಿಳಿದರೆ ನೀವು ಕೂಡ ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ, ಹಾಗಾದರೆ ಅದರೊಳಗೆ ಏನೆಲ್ಲಾ ಇತ್ತು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಅಮೇರಿಕಾ ದೇಶದಲ್ಲಿ ವಾಸವಿದ್ದ ಎಮಿಲ್ ನಡಾಲ್ ಒಬ್ಬ ಸಾಮಾನ್ಯ ಮಧ್ಯಮ ವರ್ಗದ ವ್ಯಕ್ತಿ ಮತ್ತು ಅಷ್ಟೇ ಅಲ್ಲದೆ ಇತ್ತೀಚಿಗೆ ಆತ ಕೆಲಸದ ನಿವೃತ್ತಿಯನ್ನ ಕೂಡ ಹೊಂದಿದ್ದ. ಇನ್ನು ಮನೆಯಲ್ಲಿ ಒಳ್ಳೆಯ ಟೇಬಲ್ ಇಲ್ಲದ ಕಾರಣ ಒಂದು ಟೇಬಲ್ ತರೋಣ ಎಂದು ಒಂದು ಸೆಕೆಂಡ್ ಹ್ಯಾಂಡ್ ಫರ್ನಿಚರ್ ಅಂಗಡಿಗೆ ಹೋಗಿ ಅಲ್ಲಿ 90 ವರ್ಷದ ಹಳೆಯ ಟೇಬಲ್ ನೋಡಿ ಅದನ್ನ ಬಹಳ ಇಷ್ಟಪಟ್ಟ ಎಮಿಲ್ ನಡಾಲ್ ಅವರು ಅದನ್ನ ತನ್ನ ಕೊನೆಯಲ್ಲಿ ಇಟ್ಟುಕೊಳ್ಳೋಣ ಎಂದು ಭಾವಿಸಿ ನೂರು ಡಾಲರ್ ಹಣವನ್ನ ಕೊಟ್ಟು ಅದನ್ನ ಖರೀದಿಸಿ ಮಾಡಿದರು.

ಇನ್ನು ಟೇಬಲ್ ಮನೆಗೆ ಸಾಗಿಸುವ ಸಲುವಾಗಿ ತನ್ನ ಸ್ನೇಹಿತನಿಗೆ ಕಾಲ್ ಮಾಡಿದ ಎಮಿಲ್ ಆತನ ವಾಹನದಲ್ಲಿ ಟೇಬಲ್ ಅನ್ನು ಮನೆಗೆ ತೆಗೆದುಕೊಂಡು ಹೋದರು, ಆದರೆ ಮನೆಗೆ ತೆಗೆದುಕೊಂಡು ಹೋಗುವಾಗ ಆ ಟೇಬಲ್ ನಿಂದ ಏನೋ ಒಂದು ಶಬ್ದ ಬರುತ್ತಿತ್ತು. ಇನ್ನು ಒಳಗಡೆ ಚಿಕ್ಕ ಚಿಕ್ಕ ಕಲ್ಲುಗಳು ಇರಬಹುದು ಎಂದು ಭಾವಿಸಿದ ಎಮಿಲ್ ನಡಾಲ್ ಟೇಬಲ್ ಅನ್ನು ಮನೆಗೆ ತಂದು ಓಪನ್ ಮಾಡಿ ಅದರಲ್ಲಿ ಇರುವ ವಸ್ತುಗಳನ್ನ ನೋಡಿ ಒಂದು ಕ್ಷಣ ಶಾಕ್ ಆದರು. ಹೌದು ಆ ಟೇಬಲ್ ಒಳಗೆ ವರದ ಆಭರಣಗಳು, ಬಂಗಾರದ ಆಭರಣಗಳು, ಹಳೆಯ ನೋಟುಗಳು ಹೀಗೆ ಹಲವಾರು ರೀತಿಯ ಅಮೂಲ್ಯವಾದ ವಸ್ತುಗಳು ಇದ್ದವು.

ಇನ್ನು ಇದನ್ನ ನೋಡಿ ಶಾಕ್ ಆದ ಎಮಿಲ್ ನಡಾಲ್ ಅವರು ಇವಿಗಳ ಬೆಲೆ ಎಷ್ಟಿರಬಹುದು ಎಂದು ಅಂದಾಜು ಮಾಡಿದಾಗ ಬರೋಬ್ಬರಿ 98 ಲಕ್ಷ ರೂಪಾಯಿಯ ಆಭರಣಗಳು ಇದ್ದವು. ನಾವು ಟೇಬಲ್ ಮಾತ್ರ ಖರೀದಿ ಮಾಡಿದ್ದೇನೆ ಹೊರತು ಅದರಲ್ಲಿ ಇರುವ ವಸ್ತುಗಳನ್ನ ಖರೀದಿ ಮಾಡಿಲ್ಲ ಎಂದು ಭಾವಿಸಿದ ಎಮಿಲ್ ನಡಾಲ್ ಅವರು ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿ ಎಲ್ಲವನ್ನ ಅವರಿಗೆ ವಾಪಾಸ್ ಕೊಡಲು ನಿರ್ಧಾರ ಮಾಡಿದರು. ಇನ್ನು ಒಂದು ವಾರದಲ್ಲಿ ಆ ಟೇಬಲ್ಲಿನ ನಿಜವಾದ ಮಾಲೀಕನನ್ನ ಹುಡುಕಿದ ಎಮಿಲ್ ಅದರ ಕುರಿತು ಅವರಿಗೆ ವಿವರಿಸಿದರು, ಇನ್ನು ಇದನ್ನ ಕೇಳಿ ಬೆಚ್ಚಿಬಿದ್ದ ಅದರ ಮಾಲೀಕ ಅದೂ ನನ್ನ ತಾತನ ಟೇಬಲ್ ಮತ್ತು ಅವರ ಮರಣ ಹೊಂದಿದ ನಂತರ ನಾನು ಅದನ್ನ ಸೇಲ್ ಮಾಡಿದೆ ಮತ್ತು ಅದರಲ್ಲಿ ಇಷ್ಟು ಬೆಲೆಬಾಳುವ ವಸ್ತು ಇದೆ ಎಂದು ನನಗೆ ತಿಳಿಯಲಿಲ್ಲ ಎಂದು ಹೇಳಿದರು ಆ ಟೇಬಲ್ಲಿನ ಮಾಲೀಕ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲಿಂಗೈಕ್ಯರಾದ ಜಗದ್ಗುರು ಮಾತೆ ಮಹಾದೇವಿ…

    ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ